Shimoga; ಪ್ರೇಮಿಗಳ ನಡುವೆ ಕಿರಿಕ್; ಯುವತಿಗೆ ಚಾಕುವಿನಿಂದ ಇರಿದ ಯುವಕ


Team Udayavani, Jan 16, 2024, 4:37 PM IST

Shimoga; ಪ್ರೇಮಿಗಳ ನಡುವೆ ಕಿರಿಕ್; ಯುವತಿಗೆ ಚಾಕುವಿನಿಂದ ಇರಿದ ಯುವಕ

ಶಿವಮೊಗ್ಗ: ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕನು ಯುವತಿಗೆ ಚಾಕುವಿನಿಂದ ಇರಿದ ಘಟನೆ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ.

22 ವರ್ಷದ ಯುವತಿ ಅಂಬಿಕಾ ಎಂಬಾಕೆಗೆ ಚೇತನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಗ್ರಾಮದವರಾಗಿದ್ದಾರೆ.

ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಸಾರ್ವಜನಿಕರು, ಚಾಕು ಇರಿದ ಯುವಕನಿಗೆ ಧರ್ಮದೇಟು ನೀಡಿದ್ದಾರೆ. ಬಳಿಕ ಯುವಕನನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

1-araga

Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.