Sagara: ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾನಹಾನಿಕರ ವರದಿ; ದೂರು ದಾಖಲು
Team Udayavani, Sep 2, 2023, 4:05 PM IST
ಸಾಗರ: ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾನಹಾನಿಕರ ವರದಿಗಳನ್ನು ಪ್ರಕಟಿಸಿರುವುದಕ್ಕೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಮುಖ ಪರಮೇಶ್ವರ ದೂಗೂರು ಪೇಟೆ ಠಾಣೆಗೆ ದೂರು ನೀಡಿದ್ದಾರೆ.
ದಲಿತ ಸಂಘರ್ಷ ಸಮಿತಿಯಲ್ಲಿ ಇಪ್ಪತ್ತೈದು ವರ್ಷಗಳಿಂದ ಸಕ್ರಿಯವಾಗಿ ಸಾರ್ವಜನಿಕ ಸೇವೆ ಮಾಡಿಕೊಂಡು ಬರುತ್ತಿದ್ದು, ಕೆಳದಿಪುರದ ಅಣ್ಣಪ್ಪ, ಸಾಗರದ ಸಂದೇಶ್ ಮತ್ತು ನಾಗರಾಜ್ ಎಂಬವರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಸಾಮಾಜಿಕ ಜಾಲತಾಣದಲ್ಲಿ ನನ್ನ ತೇಜೋವಧೆ ಮಾಡಿದ್ದಾರೆ ಎಂದ ಅವರು ಮಾನಹಾನಿ ಲೇಖನ ಪ್ರಕಟಣೆಯಿಂದ ನನಗೆ ಮಾನಸಿಕ ಮತ್ತು ಸಾಮಾಜಿಕ ಹಿಂಸೆಯಾಗಿದೆ ಎಂದರು.
ಸುಳ್ಳು ಸುದ್ದಿ ಬರೆದು ಪ್ರಕಟಿಸಿದವರು ಮತ್ತು ಪ್ರಸಾರ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.