ಹಿಂದೂ ಮಹಾಸಭಾ ಗಣೇಶ ವಿಸರ್ಜನೆ
Team Udayavani, Sep 15, 2021, 9:05 PM IST
ರಿಪ್ಪನ್ಪೇಟೆ: ಇಲ್ಲಿನ ಕರ್ನಾಟಕಪ್ರಾಂತೀಯ ಹಿಂದೂ ರಾಷ್ಟ್ರಸೇನಾಸಮಿತಿಯವರ 54 ನೇ ವರ್ಷದಗಣಪತಿ ಉತ್ಸವದ ವಿಸರ್ಜನಾಮೆರವಣಿಗೆಗೆದೇವಸ್ಥಾನಧರ್ಮದರ್ಶಿಸಮಿತಿ ಅಧ್ಯಕ್ಷ ಗಣೇಶ್ ಕಾಮತ್ಮತ್ತು ಜೀರ್ಣೋದ್ದಾರ ಸಮಿತಿ ಅಧ್ಯಕ್ಷಎನ್.ಸತೀಶ್, ಹಿಂದೂ ಮಹಾಸಭಾಅಧ್ಯಕ್ಷ ಎಂ.ಬಿ. ಮಂಜುನಾಥ ಚಾಲನೆ ನೀಡಿದರು.
ತಿಲಕ ಮಹಾಮಂಟಪದಲ್ಲಿಪ್ರತಿಷ್ಠಾಪಿಸಲಾದಗಣೇಶನವಿಸರ್ಜನಾಮೆರವಣಿಗೆ ಮಧ್ಯಾಹ್ನ ಶಿವಮೊಗ್ಗರಸ್ತೆಯಿಂದ ಹೊರಟು ವಿನಾಯಕವೃತ್ತದ ಬಳಿ ಬರುತ್ತಿದ್ದಂತೆ ಕೆಂಚನಾಲಗ್ರಾಪಂ ಅಧ್ಯಕ್ಷ ಉಬೇದುಲ್ಲಾಷರೀಫ್ ಹಾಗೂ ಗ್ರಾಪಂ ಅಡಳಿತಮಂಡಳಿಯವರು ಮಹಾಗಣಪತಿಗೆಹಾರ ಹಾಕಿ ಸ್ವಾಗತಿಸಿದರು.
ಇದನ್ನೂ ಓದಿ:2 ವರ್ಷ ಹಿಂದೆಯೇ 242 ಧಾರ್ಮಿಕ ಕೇಂದ್ರಗಳ ತೆರವು
ಸರಳ ಸಂಪ್ರದಾಯದಂತೆ ಗಣೇಶ ಉತ್ಸವಕ್ಕೆ ಜಾನಪದ ಕಲಾತಂಡಗಳಿಲ್ಲದೆಸಪ್ಪೆಯಾದರೂ ಕೂಡ ಯುವಕರ ಸಮೂಹ ಗಣೇಶನಿಗೆ ಜೈಕಾರ ಹಾಕಿಪಾದಯಾತ್ರೆಯ ಮೂಲಕ ಸಾಗಿದ್ದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.