Thirthahalli; ನಿಂತ ಕ್ಯಾಂಟರ್ ಗೆ ಕಾರು ಡಿಕ್ಕಿ; ಓರ್ವನ ಸ್ಥಿತಿ ಗಂಭೀರ
Team Udayavani, Jul 18, 2023, 9:43 PM IST
ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ತೀರ್ಥಹಳ್ಳಿ ಕೊಪ್ಪ ಶೃಂಗೇರಿಯ ರಸ್ತೆಯ ಮೇಲಿನಕುರುವಳ್ಳಿ ಸಮೀಪದ ಕುಂಬಾರದಡಿಗೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ವೊಂದಕ್ಕೆ ಓಮ್ನಿ ಕಾರು ಡಿಕ್ಕಿ ಹೊಡೆದಿದ್ದು ಚಾಲಕನ ಸ್ಥಿತಿ ಗಂಭೀರವಾಗಿದೆ.
ಅತೀ ವೇಗದಲ್ಲಿ ಇದ್ದಓಮ್ನಿ ಕಾರು ಕ್ಯಾಂಟರ್ ಗೆ ಗುದ್ದಿದ್ದು ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನ ಚಾಲಕನ ಸ್ಥಿತಿ ಗಂಭೀರವಾಗಿದ್ದು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagara: 3 ಚಿನ್ನದ ಉಂಗುರ ಸಹಿತ ನಗದು ದೋಚಿ ಪರಾರಿಯಾದ ಕಳ್ಳರು
Sagara: ನಗರಸಭೆ ಸಾಮಾನ್ಯ ಸಭೆ; ಲಲಿತಮ್ಮರ ತಡೆಯಾಜ್ಞೆ ವಿರುದ್ಧ ಸದಸ್ಯರ ತೀವ್ರ ಆಕ್ರೋಶ
Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ
Shivamogga: ಭಾರಿ ಮಳೆ: ರೈಲ್ವೆ ಹಳಿಗೆ ಜಲ್ಲಿಕಲ್ಲುಗಳು ಕೊಚ್ಚಿ ಹೋಗಿ ಸಂಚಾರದಲ್ಲಿ ವ್ಯತ್ಯಯ
Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Technology Assistance: ಮರುಸಿಂಚನ, ಗಣಿತ ಗಣಕಕ್ಕೆ ಎಐ ನೆರವು: ಸಚಿವ ಮಧು
Haryana Election: ಮತ್ತೆ ಇವಿಎಂ ಮೇಲೆ ಅನುಮಾನ ಕಾಂಗ್ರೆಸ್ ಸಾಕ್ಷ್ಯಾಧಾರ ಒದಗಿಸಲಿ
Formal Welcome: 54 ದಿನಗಳ ಬಳಿಕ ಮುಖ್ಯಮಂತ್ರಿ- ರಾಜ್ಯಪಾಲರು ಮುಖಾಮುಖಿ
Cast Census: ಜಾತಿ ಗಣತಿ ವರದಿ ಸಿದ್ದರಾಮಯ್ಯ ಬರೆಸಿದ್ದಾರೆ: ಆರ್.ಅಶೋಕ್
Ayudha Pooje: ಬಸ್, ಯಂತ್ರೋಪಕರಣ ಪೂಜೆಗೆ 250 ರೂ.: ಕೆಎಸ್ಆರ್ಟಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.