ಸಾಗರ : ನೆರೆಮನೆಯವರ ಬೇಲಿ ಜಗಳಕ್ಕೆ ಕೋಳಿಗಳು ಬಲಿ! ಠಾಣೆ ಮೆಟ್ಟಿಲೇರಿದ ಕೋಳಿ ಮಾಲೀಕ


Team Udayavani, Jul 29, 2022, 7:14 PM IST

ಸಾಗರ : ನೆರೆಮನೆಯವರ ಬೇಲಿ ಜಗಳಕ್ಕೆ ಕೋಳಿಗಳು ಬಲಿ!

ಸಾಗರ : ಅಕ್ಕಪಕ್ಕದ ಮನೆಯವರ ಗಡಿ ವ್ಯಾಜ್ಯದ ಬೇಲಿ ಜಗಳದ ಕಾರಣ ಕೋಳಿಗಳಿಗೆ ವಿಷ ಹಾಕಿ ಕೊಲ್ಲಲಾಗಿದೆ ಎಂಬಂತಹ ಘಟನೆ ತಾಲೂಕಿನ ಬರೂರು ಗ್ರಾಮದಲ್ಲಿ ನಡೆದಿದ್ದು ಈರೇಶ್ ಕುಮಾರ್ ಎಂಬುವವರು ನೆರೆಮನೆ ವಾಸಿ ಜಗದೀಶ್ ಅವರ ವಿರುದ್ಧ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ತಾವು ಸುಮಾರು 20 ಕ್ಕೂ ಹೆಚ್ಚು ನಾಟಿ ಮತ್ತು ಗಿರಿರಾಜ ತಳಿಯ ಕೋಳಿಗಳನ್ನು ಸಾಕುತ್ತಿದ್ದೇನೆ. ಗುರುವಾರ ಬೆಳಿಗ್ಗೆ ಮೇಯಲು ಹೋಗಿದ್ದ ಒಂದು ಕೋಳಿ ಅಸ್ವಸ್ಥಗೊಂಡಿತ್ತು. ಅದನ್ನು ಕೊಯ್ದು ಅಡುಗೆ ಮಾಡಲು ತಯಾರಿಯಲ್ಲಿದ್ದಾಗ ಮನೆಯ ಹೊರಭಾಗದಲ್ಲಿ ಎಂಟಕ್ಕೂ ಹೆಚ್ಚು ಕೋಳಿಗಳು ಸತ್ತಿರುವುದು ಕಂಡು ನನಗೆ ಆಶ್ಚರ್ಯವಾಯಿತು.

ಕೋಳಿ ಸತ್ತು ಬಿದ್ದಿದ್ದ ಸ್ಥಳದಲ್ಲಿ ವಿಷಪೂರಿತ ಅಕ್ಕಿ ಬಿದ್ದಿರುವುದು ನನ್ನ ಗಮನಕ್ಕೆ ಬಂದಿತು. ವಿಷಪೂರಿತ ಅಕ್ಕಿ ಸೇವನೆ ಮಾಡಿದ್ದರಿಂದಲೇ ಕೋಳಿ ಸತ್ತಿದೆ. ಅಡುಗೆ ತಯಾರಿಸಿ ನಾನು ಕೋಳಿಯನ್ನು ತಿಂದಿದ್ದರೆ ನನಗೂ ಇದೇ ಸ್ಥಿತಿ ಬರುತ್ತಿತ್ತು. ನಮ್ಮ ನೆರೆಮನೆಯ ಜಗದೀಶ್ ಹಿತ್ತಲಿನ ಗಡಿಬೇಲಿ ಗಲಾಟೆ ಮತ್ತು ಜಮೀನಿನ ವಿಚಾರದ ಹಗೆತನದಿಂದ ನನ್ನ ಕುಟುಂಬ ಮುಗಿಸಲು ಹೊಂಚು ಹಾಕಿರುವುದರಿಂದ ಇಂತಹ ಕೃತ್ಯ ಮಾಡಿದ್ದಾರೆ.

ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋಳಿಗಳ ಸಾವಿನಿಂದ ಉಂಟಾದ 15 ಸಾವಿರ ರೂಪಾಯಿ ನಷ್ಟವನ್ನು ಭರಿಸಿಕೊಡಬೇಕು ಎಂದು ಈರೇಶ್ ಕುಮಾರ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : 5,200 ಕೋಟಿ ರೂ. ಹಸಿರು ಇಂಧನ ಯೋಜನೆಗಳ ಲೋಕಾರ್ಪಣೆ ಮಾಡಲಿರುವ ಪ್ರಧಾನಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.