![Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!](https://www.udayavani.com/wp-content/uploads/2024/06/11-17-415x249.jpg)
Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ
Team Udayavani, Jun 25, 2024, 5:08 PM IST
![3-Sagara](https://www.udayavani.com/wp-content/uploads/2024/06/3-Sagara-620x372.jpg)
ಸಾಗರ: ತಾಲೂಕಿನ ಸಿಗಂದೂರು ಚೌಡಮ್ಮದೇವಿ ಕೃಪಾಪೋಷಿತ ಯಕ್ಷಗಾನ ಮೇಳದ ಭಾಗವತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಜಿ. ವೇಣುಗೋಪಾಲ ಕೆಳಮನೆ(44) ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಹಿನ್ನೆಲೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಮೃತರು ತಂದೆ, ಭಾಗವತ ಕೆ.ಜಿ.ರಾಮರಾವ್, ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.
ಕಲಾವಿದರ ಕುಟುಂಬದ ಕುಡಿಯಾಗಿದ್ದ ವೇಣುಗೋಪಾಲ ಉಡುಪಿಯ ಕಲಾಕೇಂದ್ರದಲ್ಲಿ ಭಾಗವತಿಕೆ ಸೇರಿದಂತೆ ಯಕ್ಷಗಾನದ ಸಾಂಪ್ರದಾಯಿಕ ಶಿಕ್ಷಣ ಪಡೆದಿದ್ದರು. ಈ ಹಿಂದೆ ಸಾಲಿಗ್ರಾಮ ಮೇಳದ ಭಾಗವತರಾಗಿಯೂ ಕೆಲಸ ಮಾಡಿದ್ದರು. ಕೆಲಕಾಲ ಉಡುಪಿ ಕಲಾಕೇಂದ್ರದಲ್ಲಿ ಗುರುಗಳಾಗಿಯೂ ಕೆಲಸ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಸಿಗಂದೂರು ಮೇಳದಲ್ಲಿ ಭಾಗವತರ ತಂಡದಲ್ಲಿ ಕೆಲಸ ಮಾಡಿದ್ದ ಅವರು ಬರಲಿರುವ ಋತುವಿನಿಂದ ಮೇಳದ ಮುಖ್ಯ ಭಾಗವತರಾಗಿ ಕಾರ್ಯ ನಿರ್ವಹಿಸುತ್ತಾರೆ ಎಂಬ ಮಾಹಿತಿ ಲಭ್ಯವಾಗಿತ್ತು.
ರಂಗ ಪ್ರದರ್ಶನ ಹಾಗೂ ಭಾಗವತಿಕೆಗಳೆರಡರಲ್ಲೂ ಅವರು ತಮ್ಮ ಛಾಪು ತೋರಿಸಿದ್ದರು. ಬಯಲಾಟದ ಪ್ರಸಂಗಗಳಿಗೂ ಭಾಗವತರಾಗಿ ಕಾರ್ಯ ನಿರ್ವಹಿಸುವ ಮೂಲಕ ಅವರು ಗಮನ ಸೆಳೆದಿದ್ದರು.
ಸೋಮವಾರ ಬೈಕ್ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಅಪಘಾತವಾಗಿ ತಲೆಗೆ ತೀವ್ರ ತರಹದ ಗಾಯಗಳಾಗಿತ್ತು. ಈ ಕಾರಣ ಶಿವಮೊಗ್ಗದ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಟಾಪ್ ನ್ಯೂಸ್
![Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!](https://www.udayavani.com/wp-content/uploads/2024/06/11-17-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![madhu](https://www.udayavani.com/wp-content/uploads/2024/06/madhu-150x83.jpg)
CM Change Issue; ಹೈಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ.. ಮಧು ಬಂಗಾರಪ್ಪ ಪ್ರತಿಕ್ರಿಯೆ
![ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ](https://www.udayavani.com/wp-content/uploads/2024/06/raghavendra-150x83.jpg)
Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ
![ವಿಜಯೇಂದ್ರ](https://www.udayavani.com/wp-content/uploads/2024/06/vijayendra-1-1-150x83.jpg)
Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ
![7-thirthahalli](https://www.udayavani.com/wp-content/uploads/2024/06/7-thirthahalli-150x90.jpg)
Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !
![3-Shivamogga](https://www.udayavani.com/wp-content/uploads/2024/06/3-Shivamogga-150x90.jpg)
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
MUST WATCH
ಹೊಸ ಸೇರ್ಪಡೆ
![Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!](https://www.udayavani.com/wp-content/uploads/2024/06/11-17-150x90.jpg)
Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!
![Valmiki Corporation case: CM should resign on moral responsibility: Prahlada Joshi](https://www.udayavani.com/wp-content/uploads/2024/06/prahlad-jo-shi-150x83.jpg)
Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ
![14-uv-fusion](https://www.udayavani.com/wp-content/uploads/2024/06/14-uv-fusion-1-150x90.jpg)
Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ
![ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ](https://www.udayavani.com/wp-content/uploads/2024/06/car-8-150x103.jpg)
Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ
![Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು](https://www.udayavani.com/wp-content/uploads/2024/06/chk-3-150x106.jpg)
Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.