Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್
Team Udayavani, Sep 13, 2024, 9:12 AM IST
ಶಿವಮೊಗ್ಗ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕರಿಮಣಿ ಮಾಲೀಕ ನೀನಲ್ಲ ಹಾಡಿಗೆ ವಿದೇಶಿ ಪ್ರವಾಸಿಗರು ಭರ್ಜರಿ ಸ್ಟೆಪ್ ಹಾಕಿ ಕುಣಿದು ಕುಪ್ಪಳಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅವಿನಹಳ್ಳಿ ಹೋಬಳಿಯ ಗಿಣಿವಾರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಸಾಗರ ಪ್ರವಾಸಕ್ಕೆ ಬಂದಿದ್ದ ವಿದೇಶಿ ಪ್ರವಾಸಿಗರು ಇಲ್ಲಿನ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸ್ಥಳೀಯರ ಜೊತೆ ಡಿಜೆ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ಮೆರವಣಿಗೆ ಗಿಣಿವಾರ ಗ್ರಾಮದಿಂದ ಸಾಗರ ಸಿಗಂದೂರು ರಸ್ತೆಗೆ ಬರುತ್ತಿದ್ದಂತೆ ಮೆರವಣಿಗೆಯಲ್ಲಿ ಭಾಗವಹಿಸಿದ ವಿದೇಶಿ ಪ್ರವಾಸಿಗರು ಇಲ್ಲಿನ ಸ್ಥಳೀಯರ ಜೊತೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ: Bengaluru: ಬೈಕ್ಗೆ ಲಾರಿ ಡಿಕ್ಕಿ : ಮೂವರು ವಿದ್ಯಾರ್ಥಿಗಳು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ
High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ
BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.