ಪುರಾತನ ಕಟ್ಟಡದಲ್ಲಿ ಆಧುನಿಕ ಗ್ರಂಥಾಲಯ!


Team Udayavani, Feb 4, 2022, 3:44 PM IST

sagara news

ಸಾಗರ: ತಾಲೂಕಿನ ಕೆಳದಿ ಗ್ರಾಪಂನಲ್ಲಿ 80ವರ್ಷಕ್ಕೂ ಹೆಚ್ಚಿನ ವಯೋಮಾನದ ಕಟ್ಟಡದಲ್ಲಿಅತ್ಯಾಧುನಿಕವಾದ ಡಿಜಿಟಲ್‌ ಲೈಬ್ರರಿಯೊಂದುಆರಂಭಗೊಳ್ಳಲು ಅಣಿಯಾಗುತ್ತಿದೆ. ಹಳೆಯದು, ಹೊಸದರ ಸಮ್ಮಿಲನ ಇದಾಗಲಿದ್ದುನವನವೀನ ಭರವಸೆಗಳನ್ನು ಮೂಡಿಸಿದೆ.1940ರಲ್ಲಿ ಉದ್ಘಾಟನೆಯಾದಐತಿಹಾಸಿಕ ಕಟ್ಟಡವನ್ನು ರಾಜ್ಯ ಸರಕಾರದಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಡಿಜಿಟಲ್‌ ಲೈಬ್ರರಿಕ್ರಾಂತಿಯ ಭಾಗವಾಗಿ ಅಣಿಗೊಳಿಸಲಾಗುತ್ತಿದೆ.

ಕಳೆದ ಕೆಲವು ವರ್ಷಗಳವರೆಗೆ ಈಕಟ್ಟಡವನ್ನು ಗ್ರಾಪಂ ಕಚೇರಿಯಾಗಿ ಬಳಕೆಮಾಡಲಾಗುತ್ತಿತ್ತು. ಹಳೆಯ ಕಟ್ಟಡಕ್ಕೆ ಅಗತ್ಯದುರಸ್ತಿ ಕಾರ್ಯ ಮಾಡಲಾಗುತ್ತಿದೆ. ಶೀಘ್ರವಾಗಿಐತಿಹಾಸಿಕ ಕಟ್ಟಡ ಡಿಜಿಟಲ್‌ ಲೈಬ್ರರಿಯಾಗಿಓದಿನ ಹವ್ಯಾಸ ಬೆಳೆಸುವ ಜ್ಞಾನ ದೇಗುಲವಾಗಿ ಬಳಕೆಯಾಗಲಿದೆ.

ರಾಜ್ಯ ಸರಕಾರ 1,885 ಡಿಜಿಟಲ್‌ಗ್ರಂಥಾಲಯಗಳ ಸ್ಥಾಪನೆ ಮೂಲಕ ಗ್ರಾಮಮಟ್ಟದಲ್ಲಿ ಓದಿನ ಪ್ರೋತ್ಸಾಹ ನೀಡಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲುಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಹಾತ್ವಾಕಾಂಕ್ಷಿಯೋಜನೆ ರೂಪಿಸಿದೆ. ಈಗಾಗಲೇ ಬೆಂಗಳೂರಿನರಾಜನಕುಂಟೆ ಮತ್ತು ಬೆಳಗಾವಿಯ ಬೀಡ್‌ಗ್ರಾಮದ ಡಿಜಿಟಲ್‌ ಮತ್ತು ಪುಸ್ತಕ ಗ್ರಂಥಾಲಯರಾಜ್ಯದ ಗಮನ ಸೆಳೆದಿದೆ.ಅಂದಿನ ಮೈಸೂರು ಆಳ್ವಿಕೆಯಕಂದಾಯ ಕಮಿಷನರ್‌ ಅಬ್ದುಲ್‌ ವಾಜಿದ್‌ಈ ಕಟ್ಟಡವನ್ನು 1940ರ ನ. 1ರಂದುಲೋಕಾರ್ಪಣೆ ಮಾಡಿದ್ದಾರೆ.

ಬೆಲೆಬಾಳುವಸಾಗವಾನಿ ತೊಲೆಗಳಿರುವ ಕಟ್ಟಡದಲ್ಲಿ ಅಗತ್ಯದುರಸ್ತಿ ಕಾರ್ಯವನ್ನು ಗ್ರಾಪಂ ಆರಂಭಿಸಿದೆ.ಗೋಡೆ ಬರಹಗಳಿಂದ ಸಜ್ಜುಗೊಳಿಸಿದೆ.ಪೀಠೊಪಕರಣ ಅಳವಡಿಕೆ, ಪುಸ್ತಕ ಜೋಳಿಗೆಅಭಿಯಾನದ ಮೂಲಕ ಸ್ಥಳೀಯವಾಗಿದಾನಿಗಳ ನೆರವನ್ನು ಗ್ರಾಪಂ ಅಪೇಕ್ಷಿಸಿದೆ. 2ಕಂಪ್ಯೂಟರ್‌ ಒದಗಿಸಲಾಗಿದೆ. 2 ಕೋಣೆಗಳನ್ನುರೀಡಿಂಗ್‌ ರೂಂ ಆಗಿ ಅಣಿಗೊಳಿಸಲಾಗುತ್ತಿದೆ.ಪುಸ್ತಕ ಜೋಳಿಗೆ ಅಭಿಯಾನಕ್ಕೆ ದಾನಿಗಳುಸ್ಪಂದಿಸುತ್ತಿದ್ದಾರೆ.

ತಾಂತ್ರಿಕ ಹಾಗೂ ಆಡಳಿತಾತ್ಮಕವ್ಯವಸ್ಥೆಗಳನ್ನು ಶೀಘ್ರ ಕಲ್ಪಿಸಲು ಭರದಿಂತ ಕೆಲಸನಡೆಯುತ್ತಿದೆ. ಚೆನ್ನಮ್ಮಾಜಿ ಜಯಂತಿ ಅಥವಾಕೆಳದಿ ಉತ್ಸವದ ಸಂಭ್ರಮಾಚರಣೆ ಸಂದರ್ಭಡಿಜಿಟಲ್‌ ಗ್ರಂಥಾಲಯದ ಲೋಕಾರ್ಪಣೆಗೆಗ್ರಾಪಂ ಸಿದ್ಧತೆ ನಡೆಸುತ್ತಿದೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಡಿಜಿಟಲ್‌ ಲೈಬ್ರರಿಕ್ರಾಂತಿಯ ಭಾಗವಾದ ಯೋಜನೆಯಲ್ಲಿರಾಷ್ಟ್ರೀಯ ಡಿಜಿಟಲ್‌ ಲೈಬ್ರರಿಯ ಜತೆಗೆ ಲಿಂಕ್‌ಸೌಲಭ್ಯದಿಂದಾಗಿ 8 ಕೋಟಿ ಪುಸ್ತಕಗಳು ಗ್ರಾಮಮಟ್ಟದಲ್ಲಿ ಆಸಕ್ತರಿಗೆ ದೊರಕಲಿವೆ. ರಾಜ್ಯ ಪಠ್ಯಪುಸ್ತಕ ಸೊಸೈಟಿ ಪ್ರಕಟಿಸುವ ಎಲ್ಲಾ ತರಗತಿಯಪಠ್ಯಪುಸ್ತಕಗಳನ್ನು ಸಹ ಮಲೆನಾಡಿನ ಹಳ್ಳಿಯಲ್ಲಿಕುಳಿತು ಅವಲೋಕಿಸಬಹುದಾಗಿದೆ.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.