Temple; ಸಾಗರದಲ್ಲೊಂದು ವಿಶಿಷ್ಟ ಯೋಜನೆ; ಬೇಡದ ದೇವರ ಫೋಟೋಗಳಿಗೊಂದು ಹುಂಡಿ!


Team Udayavani, Sep 12, 2023, 8:21 PM IST

Sagara; ಸಾಗರದಲ್ಲೊಂದು ವಿಶಿಷ್ಟ ಯೋಜನೆ; ಬೇಡದ ದೇವರ ಫೋಟೋಗಳಿಗೊಂದು ಹುಂಡಿ!

ಸಾಗರ: ಮನೆಯಲ್ಲಿ ಭಿನ್ನಗೊಂಡ, ಗಾಜು ಒಡೆದ, ಬೇಡದ ದೇವರ ಫೋಟೋಗಳನ್ನು ಅರಳಿ ಮರದ ಬುಡದಲ್ಲಿ, ಕೆರೆಗಳಲ್ಲಿ ಹಾಕುವುದು ನಮ್ಮಲ್ಲಿ ಸಂಪ್ರದಾಯವೇ ಆಗಿ ಜನರಿಗೆ ಸಮಸ್ಯೆಯಾಗಿರುವಾಗ ನಗರದ ಆನಂದ ಸಾಗರ ಟ್ರಸ್ಟ್ ಮತ್ತು ನೆರವಿನ ಕೈಗಳು ಟ್ರಸ್ಟ್ ಜಂಟಿಯಾಗಿ ವಿನೂತನವಾದ ಯೋಜನೆಯೊಂದನ್ನು ರೂಪಿಸಿದೆ.

ಇದೀಗ ನಗರದ ಮೂರು ದೇವಸ್ಥಾನಗಳ ಆವರಣದಲ್ಲಿ ಈ ತರಹದ ಫೋಟೋಗಳ ವಿಸರ್ಜನೆಗಾಗಿಯೇ ವಿಶೇಷ ಹುಂಡಿಯೊಂದನ್ನು ಸ್ಥಾಪಿಸಿವೆ.

ನಗರದ ಶಿವಪ್ಪ ನಾಯಕ ನಗರದಲ್ಲಿರುವ ಶ್ರೀರಾಮ ದೇವಸ್ಥಾನ, ಸೊರಬ ರಸ್ತೆಯಲ್ಲಿರುವ ದುರ್ಗಾಂಬಾ ದೇವಸ್ಥಾನದ ಎದುರಿನ ಮೈಲಾರೇಶ್ವರ ದೇವಸ್ಥಾನ ಹಾಗೂ ಶ್ರೀರಾಂಪುರ ಬಡಾವಣೆಯಲ್ಲಿರುವ ಲಕ್ಷ್ಮೀವೆಂಕಟರಮಣ ದೇವಸ್ಥಾನಗಳಲ್ಲಿ ತಲಾ ಒಂದು ಹುಂಡಿಯನ್ನು ಇಟ್ಟಿದ್ದು ಅದರಲ್ಲಿ ಸಾರ್ವಜನಿಕರು ತಮ್ಮ ಮನೆಯಲ್ಲಿರುವ ಹಳೆಯ, ಭಿನ್ನಗೊಂಡ ಮತ್ತು ಪೂಜೆಗೆ ಅರ್ಹವಲ್ಲದ ದೇವರ ಫೋಟೋಗಳನ್ನು ಹಾಕಲು ವಿನಂತಿಸಲಾಗಿದೆ.

ದೇವರ ಫೋಟೋಗಳನ್ನು ಅರಳಿಕಟ್ಟೆ, ಕೆರೆ ಮತ್ತು ನದಿಗಳಲ್ಲಿ ಹರಿಯ ಬಿಟ್ಟು ಪರಿಸರ ಹಾಳುಮಾಡುವ ಬದಲು ಈ ಹುಂಡಿಗಳಲ್ಲಿ ಹಾಕುವ ಸಂಪ್ರದಾಯ ಬೆಳೆಯಬೇಕಿದೆ. ಪ್ರತಿ ವಾರಕೊಮ್ಮೆ ಟ್ರಸ್ಟ್ ವತಿಯಿಂದ ಹುಂಡಿಯಲ್ಲಿ ಹಾಕಿದ ಫೋಟೋಗಳನ್ನು ಸಂಗ್ರಹಿಸಿ ಸಮರ್ಪಕವಾಗಿ ವಿಸರ್ಜಿಸುವ ಭರವಸೆಯನ್ನು ಈ ಸಂಘಟನೆಗಳು ನೀಡಿವೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

Theerathalli

Shivamogga: ತೀರ್ಥಹಳ್ಳಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಹೃದಯಘಾತದಿಂದ ನಿಧನ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.