![1-maya](https://www.udayavani.com/wp-content/uploads/2024/07/1-maya-415x233.jpg)
Araga Jnanendra; ಕುಡಿಯುವ ನೀರಿನ ಯೋಜನೆಗೆ ನೀರು ಎತ್ತಲು ಮಾಣಿ ಡ್ಯಾಮ್ ಆಯ್ಕೆ
Team Udayavani, Mar 20, 2024, 5:03 PM IST
![ಕುಡಿಯುವ ನೀರಿನ ಯೋಜನೆಗೆ ನೀರು ಎತ್ತಲು ಮಾಣಿ ಡ್ಯಾಮ್ ಆಯ್ಕೆ; ಆರಗ ಜ್ಞಾನೇಂದ್ರ](https://www.udayavani.com/wp-content/uploads/2024/03/Araga-Jnanendra-1-620x385.jpg)
ತೀರ್ಥಹಳ್ಳಿ : ತಾಲೂಕಿನ ಒಂದು ಲಕ್ಷದ ಮೂವತ್ತು ಸಾವಿರ ಜನರಿಗೆ ಶುದ್ಧ ಕುಡಿಯುವ ನೀರಿನ ಒದಗಿಸುವ ಜಲ ಜೀವನ್ ಮಿಷನ್ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ನೀರನ್ನು ತುಂಗಾ ನದಿ ಅಥವಾ ಭೀಮೇಶ್ವರದ ಬಳಿ ಎತ್ತುವುದಿಲ್ಲ ಮಾಣಿ ಡ್ಯಾಮ್ ಬಳಿ ನೀರನ್ನು ಎತ್ತಲಾಗುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ನನ್ನ ಮನವಿಯ ಮೇರೆಗೆ ರಾಜ್ಯ ಸರ್ಕಾರ ಮಂಜೂರು ಮಾಡಿದೆ.ಸುಮಾರು 353 ಕೋಟಿ ರೂ ಗಳ ಪರಿಷ್ಕೃತ ಅಂದಾಜನ್ನು ಸರ್ಕಾರ ಅನುಮೋದಿಸಿದೆ. ಅಲ್ಲಿನ ರೈತರಿಗೆ ನೀರನ್ನು ಎತ್ತುವುದರಿಂದ ತೊಂದರೆ ಆಗುತ್ತದೆ ಎನ್ನುವ ಕಾರಣಕ್ಕೆ ಸರ್ಕಾರಕ್ಕೆ ಮನವಿ ಮಾಡಿದ್ದೆ. ಅದನ್ನು ಸರ್ಕಾರ ಪರಿಗಣಿಸಿ ಆದೇಶ ಹೊರಡಿಸಿದೆ ಎಂದರು.
ಇನ್ನು ಮುಂದೆ ಮಾಣಿ ಡ್ಯಾಮ್ ಅಲ್ಲಿ ಕೆಲಸ ಆರಂಭವಾಗುತ್ತದೆ.ಮಾಣಿ ಡ್ಯಾಮ್ ಅಲ್ಲಿ ಕುಡಿಯುವ ನೀರನ್ನು ತಂದು ಕೊಡ್ಲಿನಲ್ಲಿ ಶುದ್ದಿಕರಣ ಘಟಕದಲ್ಲಿ ಶುದ್ದಿಕರಿಸಿ ಇಡೀ ತಾಲೂಕಿಗೆ ಹಂಚುವ ಕೆಲಸ ಆಗುತ್ತದೆ ಎಂದರು.
ಟಾಪ್ ನ್ಯೂಸ್
![1-maya](https://www.udayavani.com/wp-content/uploads/2024/07/1-maya-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.