Shimoga; ಚಿತ್ತಾ ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ ನಗರ
Team Udayavani, Oct 20, 2024, 9:53 AM IST
ಶಿವಮೊಗ್ಗ: ಚಿತ್ತಾ ಮಳೆ ಅಬ್ಬರಕ್ಕೆ ಇಡೀ ಶಿವಮೊಗ್ಗ ನಗರ ನಲುಗಿದ್ದು ಅನೇಕ ಬಡಾವಣೆಗಳಿಗೆ ನೀರು ನುಗ್ಗಿದೆ. ಮನೆ, ರಸ್ತೆಗಳಿಗೆ ಮಳೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ
ಶಿವಮೊಗ್ಗ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್, ಟ್ಯಾಂಕ್ ಮೊಹಲ್ಲಾ, ಅಂಗಳಯ್ಯನಕೆರೆ ಬಡಾವಣೆ, ಅಣ್ಣಾನಗರ, ಅಶ್ವಥ ನಗರ, ಎಲ್ಬಿಎಸ್ ಬಡಾವಣೆ, ಸೋಮಿನಕೊಪ್ಪ ಸಮೀಪದ ಕನಕ ನಗರ ಬಡವಾವಣೆ, ಆಲ್ಕೊಳ ಬಡಾವಣೆಗಳು ಮಳೆಗೆ ತತ್ತರಿಸಿವೆ. ಎಲ್ಲೆಡೆ ನೀರು ನಿಂತಿದ್ದು ಮನೆಯಿಂದ ಹೊರ ಬರಲಾಗದೆ ಜನರು ಪರದಾಡುತ್ತಿದ್ದಾರೆ.
ಶಿವಮೊಗ್ಗ ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿರುವ ವರದಿಯಾಗಿದೆ. ಕೆಲವು ಬಡಾವಣೆಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಇನ್ನು, ಯುಜಿಡಿ ಭರ್ತಿಯಾಗಿ ಕೆಲವು ಕಡೆ ನೀರು ಹೊರಗೆ ಬಂದಿದೆ. ಇವತ್ತು ಇಡೀ ದಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು
Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು
Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!
Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ
Thirthahalli: ಬೈಕ್- ಲಾರಿ ಅಪಘಾತ; ಸವಾರನಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
MUDA CASE: ಪೊಲಿಟಿಕಲ್ ನ್ಯೂಸ್ಗಾಗಿ ಇಡಿ ಯತ್ನ: ಹರಿಪ್ರಸಾದ್
Mudhol: ನದಿಯಲ್ಲಿದ್ದ ಮೋಟಾರ್ ತೆಗೆಯುವಾಗ ವಿದ್ಯುತ್ ತಗುಲಿ ರೈತ ಮೃತ್ಯು
Kashi ಆರೋಗ್ಯ ರಕ್ಷಣೆಯ ದೊಡ್ಡ ಕೇಂದ್ರವಾಗಿ ಹೊರಹೊಮ್ಮಲಿದೆ: ವಾರಾಣಸಿಯಲ್ಲಿ ಮೋದಿ
Udupi: ದೀಪಾವಳಿ ಪಟಾಕಿ; ನಿರ್ಬಂಧಗಳದೇ ಸದ್ದು!
BBK11: ರಂಜಿತ್ ನನ್ನ ಸಹೋದರನಂತೆ.. ಮತ್ತೆ ಬಿಗ್ಬಾಸ್ ಹೋಗೋ ಬಗ್ಗೆ ಮೌನ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.