Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ


Team Udayavani, Dec 26, 2024, 1:06 PM IST

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

ಶಿವಮೊಗ್ಗ: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.26) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ಘಟನೆ ನಡೆದಿದೆ.

ಧನುಶ್ರೀ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಳೆದ ಸೋಮವಾರ ಸಂಜೆ 7.30 ಗೆ ಕಾಲೇಜು ಮುಗಿಸಿ ಮನೆಗೆ ಬಂದಾಗ ಘಟನೆ ನಡೆದಿದೆ.

ಮೊಬೈಲ್ ಹಾಗೂ ಟಿವಿ ನೋಡಬೇಡ ಎಂದು ತಾಯಿ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆನಾಶಕ ಕುಡಿದು ಆತ್ಮಹತ್ಯೆ ಯತ್ನ ಮಾಡಿದ್ದು, ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗುತ್ತು. ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-ptr

Puttur: ತಡರಾತ್ರಿ ಭೀಕರ ರಸ್ತೆ ಅಪಘಾತ; ಬೈಕ್‌ ಸವಾರ ಮೃತ್ಯು

baby 2

Maharashtra; 3 ದಿನದ ಗಂಡು ಮಗುವಿನ ಹೊಟ್ಟೆಯಿಂದ ಎರಡು ಭ್ರೂಣಗಳು ಹೊರಗೆ!

Bengaluru: 1 ದಿನದ ಮಟ್ಟಿಗೆ ಪೊಲೀಸರಾದ ನಾಲ್ವರು ಕ್ಯಾನ್ಸರ್‌ ಪೀಡಿತ ಮಕ್ಕಳು!

Bengaluru: 1 ದಿನದ ಮಟ್ಟಿಗೆ ಪೊಲೀಸರಾದ ನಾಲ್ವರು ಕ್ಯಾನ್ಸರ್‌ ಪೀಡಿತ ಮಕ್ಕಳು!

1

Theft Case: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ರೂ. ಬಂಗಲೆ ಗಿಫ್ಟ್!

1-deeee

US; ಗಡಿಪಾರಾದ ಭಾರತೀಯರನ್ನು ಹೊತ್ತ ಮಿಲಿಟರಿ ವಿಮಾನ ಅಮೃತಸರದಲ್ಲಿ ಲ್ಯಾಂಡ್?

MONEY (2)

Delhi; ಚುನಾವಣೆ ಮುನ್ನಾ ದಿನ ಸಿಎಂ ಅತಿಶಿ ಕಚೇರಿ ನೌಕರನಿಂದ 5 ಲಕ್ಷ ರೂ. ವಶಕ್ಕೆ!

Eshwarappa

ಪಕ್ಷ ಶುದ್ಧೀಕರಣವಾಗದೆ ಬಿಜೆಪಿ ಸೇರಲ್ಲ, ಸೇರಿದರೂ ಕ್ರಾಂತಿವೀರ ಬ್ರಿಗೇಡ್‌ ನಿಲ್ಲುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-araga

Thirthahalli: ಡೆಂಗ್ಯೂ, ಮಂಗನಕಾಯಿಲೆ ನಿಯಂತ್ರಣದ ಪೂರ್ವಭಾವಿ ಸಭೆ

Karnataka BJP: Everything will be fine after a week…: Vijayendra

Karnataka BJP: ಒಂದು ವಾರದ ಬಳಿಕ ಎಲ್ಲವೂ ಸರಿಯಾಗುತ್ತದೆ…: ವಿಜಯೇಂದ್ರ ವಿಶ್ವಾಸ

1-ling

ಲಿಂಗನಮಕ್ಕಿ ಪವರ್‌ಹೌಸ್‌: 40 ವರ್ಷದ ಟರ್ಬೈನ್‌ ರನ್ನರ್‌ ಸ್ಥಗಿತ

1-ks

K. S. Eshwarappa; ಫೆ.4ಕ್ಕೆ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ‌:1008 ಸ್ವಾಮಿಗಳ ಪಾದಪೂಜೆ

Shivamogga: ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

Shivamogga: ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

2-ramanagara

Ramanagara: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: 311 ಕೇಸ್‌: 1.61 ಲಕ್ಷ ದಂಡ ಕಟ್ಟಿದ ಸ್ಕೂಟರ್‌ ಮಾಲಿಕ

Bengaluru: 311 ಕೇಸ್‌: 1.61 ಲಕ್ಷ ದಂಡ ಕಟ್ಟಿದ ಸ್ಕೂಟರ್‌ ಮಾಲಿಕ

1-ptr

Puttur: ತಡರಾತ್ರಿ ಭೀಕರ ರಸ್ತೆ ಅಪಘಾತ; ಬೈಕ್‌ ಸವಾರ ಮೃತ್ಯು

baby 2

Maharashtra; 3 ದಿನದ ಗಂಡು ಮಗುವಿನ ಹೊಟ್ಟೆಯಿಂದ ಎರಡು ಭ್ರೂಣಗಳು ಹೊರಗೆ!

Bengaluru: 1 ದಿನದ ಮಟ್ಟಿಗೆ ಪೊಲೀಸರಾದ ನಾಲ್ವರು ಕ್ಯಾನ್ಸರ್‌ ಪೀಡಿತ ಮಕ್ಕಳು!

Bengaluru: 1 ದಿನದ ಮಟ್ಟಿಗೆ ಪೊಲೀಸರಾದ ನಾಲ್ವರು ಕ್ಯಾನ್ಸರ್‌ ಪೀಡಿತ ಮಕ್ಕಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.