Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ


Team Udayavani, Dec 26, 2024, 1:06 PM IST

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

ಶಿವಮೊಗ್ಗ: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.26) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ಘಟನೆ ನಡೆದಿದೆ.

ಧನುಶ್ರೀ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಳೆದ ಸೋಮವಾರ ಸಂಜೆ 7.30 ಗೆ ಕಾಲೇಜು ಮುಗಿಸಿ ಮನೆಗೆ ಬಂದಾಗ ಘಟನೆ ನಡೆದಿದೆ.

ಮೊಬೈಲ್ ಹಾಗೂ ಟಿವಿ ನೋಡಬೇಡ ಎಂದು ತಾಯಿ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆನಾಶಕ ಕುಡಿದು ಆತ್ಮಹತ್ಯೆ ಯತ್ನ ಮಾಡಿದ್ದು, ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗುತ್ತು. ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

rahul gandhi

RSS ಅಜೆಂಡಾ ಜಾರಿಗೆ ಯುಜಿಸಿ ಕರಡು: ರಾಹುಲ್‌

Puttur: ಮನೆ ನೆಲಸಮ ಸ್ಥಳದಲ್ಲಿ 40 ಗ್ರಾಂ ಚಿನ್ನ ಪತ್ತೆ

Puttur: ಮನೆ ನೆಲಸಮ ಸ್ಥಳದಲ್ಲಿ 40 ಗ್ರಾಂ ಚಿನ್ನ ಪತ್ತೆ

Supreme Court

14 ಮಸೂದೆ ಪರಿಶೀಲಿಸಲು 3 ವರ್ಷ ಬೇಕೇ?: ಸುಪ್ರೀಂ

ISRO 2

2027ರಲ್ಲಿ ಚಂದ್ರಯಾನ-4, 2026ಕ್ಕೆ ಗಗನಯಾನ: ಕೇಂದ್ರ

1-var

ವಾರಾಣಸಿಯಲ್ಲಿ ಭಕ್ತರ ಹೆಚ್ಚಳ: ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕ್ಲಾಸ್‌

1shi

ಶಿರಡಿ ದೇಗುಲ ಪ್ರಸಾದಕ್ಕೆ ಕೂಪನ್‌ ವ್ಯವಸ್ಥೆ ಜಾರಿ

SUN

ಈ ಜನವರಿಯಲ್ಲಿ ಅತ್ಯಧಿಕ ತಾಪ: ಇತಿಹಾಸದಲ್ಲೇ 3ನೇ ಬಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala: ಎ. 19, 20ರಂದು ಶಿವಮೊಗ್ಗದಲ್ಲಿ ಕಂಬಳ

Kambala: ಎ. 19, 20ರಂದು ಶಿವಮೊಗ್ಗದಲ್ಲಿ ಕಂಬಳ

10

Anandapura: ಬೈಕ್ ಅಪಘಾತ; ಯುವಕ ಸಾವು

Shimoga; Many changes are being made in the Education Department: Madhu Bangarappa

Shimoga; ಶಿಕ್ಷಣ ಇಲಾಖೆಯಲ್ಲಿ ಹಲವು ಬದಲಾವಣೆ ತರಲಾಗುತ್ತಿದೆ: ಮಧು ಬಂಗಾರಪ್ಪ

Kambala: ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

Kambala: ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

12-thirthahalli

Thirthahalli: ಮಂಗಳದ ಪಾರಂಪರಿಕ ವೈದ್ಯ ಶಿವಣ್ಣ ಗೌಡ ಇನ್ನಿಲ್ಲ!

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

rahul gandhi

RSS ಅಜೆಂಡಾ ಜಾರಿಗೆ ಯುಜಿಸಿ ಕರಡು: ರಾಹುಲ್‌

Puttur: ಮನೆ ನೆಲಸಮ ಸ್ಥಳದಲ್ಲಿ 40 ಗ್ರಾಂ ಚಿನ್ನ ಪತ್ತೆ

Puttur: ಮನೆ ನೆಲಸಮ ಸ್ಥಳದಲ್ಲಿ 40 ಗ್ರಾಂ ಚಿನ್ನ ಪತ್ತೆ

Supreme Court

14 ಮಸೂದೆ ಪರಿಶೀಲಿಸಲು 3 ವರ್ಷ ಬೇಕೇ?: ಸುಪ್ರೀಂ

ISRO 2

2027ರಲ್ಲಿ ಚಂದ್ರಯಾನ-4, 2026ಕ್ಕೆ ಗಗನಯಾನ: ಕೇಂದ್ರ

1-var

ವಾರಾಣಸಿಯಲ್ಲಿ ಭಕ್ತರ ಹೆಚ್ಚಳ: ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕ್ಲಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.