![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 19, 2023, 11:32 PM IST
ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಹಸುಗೂಸನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಜೀರೋ ಟ್ರಾಫಿಕ್ನಲ್ಲಿ ಶನಿವಾರ ಸ್ಥಳಾಂತರಿಸಲಾಯಿತು.
ಹುಟ್ಟಿದ ಒಂದು ದಿನದ ಮಗುವಿಗೆ ಹೆಚ್ಚಿನ ಚಿಕಿತ್ಸೆ ಒದಗಿಸಲು ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್ ಮಾಡುವ ಅನಿವಾರ್ಯ ಸ್ಥಿತಿ ಎದುರಾಗಿತ್ತು.
ಎರಡು ಜಿಲ್ಲೆಯ ಪೊಲೀಸರ ಸಹಾಯ ಪಡೆದು ಆ್ಯಂಬುಲೆನ್ಸ್ನಲ್ಲಿ ಮಗುವನ್ನು ಶಿವಮೊಗ್ಗದ ಆಸ್ಪತ್ರೆಗೆ ಶನಿವಾರ ಸ್ಥಳಾಂತರ ಮಾಡಲಾಗಿದೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.