SHIMUL: ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ
Team Udayavani, Aug 26, 2024, 2:38 PM IST
ಶಿವಮೊಗ್ಗ: ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದ (Shimul) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೋಮವಾರ (ಆ.26) ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಒಲಿದಿದೆ.
ಶಿಮೂಲ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಅಯ್ಕೆಯಾಗಿದೆ. ಅಧ್ಯಕ್ಷರಾಗಿ ವಿದ್ಯಾಧರ ಹಾಗೂ ಉಪಾಧ್ಯಕ್ಷರಾಗಿ ಚೇತನ್ ಎಸ್ ನಾಡಿಗರ್ ಅವಿರೋಧ ಆಯ್ಕೆಯಾಗಿದ್ದಾರೆ.
ಹೊಸನಗರದಿಂದ ಶಿಮೂಲ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ವಿದ್ಯಾಧರ್ ಮತ್ತು ದಾವಣಗೆರೆ ವಿಭಾಗದಿಂದ ಚೇತನ್ ಎಸ್ ನಾಡಿಗರ್ ಆಯ್ಕೆಯಾಗಿದ್ದಾರೆ.
ಶಿಮೂಲ್ ನಲ್ಲಿ 14 ನಿರ್ದೇಶಕ ಸ್ಥಾನಗಳಿದ್ದು, 8 ಕಾಂಗ್ರೆಸ್ ಬೆಂಬಲಿತ, 4 ಬಿಜೆಪಿ 1 ಜೆಡಿಎಸ್ 1 ಪಕ್ಷೇತರರಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.