ಬಹು ಸಂಸ್ಕೃತಿಯ ದೇಶದಲ್ಲಿ ಏಕ ಸಂಸ್ಕೃತಿ ತರಲು ಹೊರಟವರಿಗೆ ಮತದಾರರಿಂದ ಉತ್ತರ:ವೈಎಸ್‌ವಿ ದತ್ತ


Team Udayavani, May 3, 2021, 11:11 PM IST

3-28

ಕಡೂರು: ರಾಜಕೀಯ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಪಂಚರಾಜ್ಯ ಚುನಾವಣೆ ಫಲಿತಾಂಶದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಭಾನುವಾರ ದೂರವಾಣಿ ಮೂಲಕ ಪ್ರತಿಕ್ರಿಯಿಸಿದ ಅವರು, ಆಡಳಿತ ವಿರೋಧಿ  ಅಲೆ ಮತ್ತು ಪ್ರಾದೇಶಿಕತೆಯ ಒಲವು ಇಲ್ಲಿನ ಪ್ರಮುಖ ಸಂಗತಿಯಾಗಿದೆ ಎಂದರು. ಬಹುಸಂಸ್ಕೃತಿಯ ದೇಶದಲ್ಲಿ ಏಕಸಂಸ್ಕೃತಿಯನ್ನು ತರಲು ಹೊರಟ ಪಕ್ಷಕ್ಕೆ ಜನತೆ ಉತ್ತರ ನೀಡಿದ್ದಾರೆ.

ಮಮತಾ ಬ್ಯಾನರ್ಜಿಯವರಂತೂ ಬಂಗಾಳಿ ಸಂಸ್ಕೃತಿಯನ್ನೇ ಚುನಾವಣಾ ಪ್ರಣಾಳಿಕೆಯನ್ನಾಗಿಸಿದ್ದರು. ಜನತೆ ತಮ್ಮ ಸಂಸ್ಕೃತಿಯನ್ನುಳಿಸಿಕೊಳ್ಳುವ ಛಲ ತೋರಿದ್ದಾರೆ ಎಂದರು.

ಏಕವ್ಯಕ್ತಿ ನಾಯಕತ್ವ ಕೇಂದ್ರೀಕೃತ ಪಕ್ಷವು ಆ ವ್ಯಕ್ತಿಯ ಭಾರಕ್ಕೆ ತಾನೇ ಬಿದ್ದುಹೋಗುತ್ತದೆ ಎಂಬುದು ಇತಿಹಾಸ. ನೆಹರೂ, ಇಂದಿರಾ ಗಾಂಧಿ  ಸರ್ಕಾರಗಳ ಪರಿಸ್ಥಿತಿ ಹೀಗೆಯೇ ಇತ್ತೆಂಬುದು ಇತಿಹಾಸ. ಮೂರನೇ ಅವಧಿ  ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲಿ ಎರಡು ಅವ ಧಿ ಅಧಿ ಕಾರ ನಡೆಸಿದ ಪಕ್ಷದ ಆಡಳಿತ ವೈಖರಿಗೆ ಈ ಚುನಾವಣೆಯ ಫಲಿತಾಂಶ ಸ್ಪಷ್ಟ ಸಂದೇಶ ನೀಡಿದೆ ಎಂದು ನರೇಂದ್ರ ಮೋದಿ ಅವರ ಸರ್ಕಾರದ ವೈಫಲ್ಯ ಸಾಬೀತಾಗಿದೆ ಎಂದರು.

ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಕಾರ್ಪೋರೆಟ್‌ ಸಂಸ್ಕೃತಿಯನ್ನು ಬಿಂಬಿಸುವ ಸರ್ಕಾರ ಆಡಳಿತಕ್ಕೆ ಬಂದರೆ ಏನಾಗುತ್ತದೆ ಎಂಬ ಚಿಂತನೆಯೇ ಈ ಫಲಿತಾಂಶಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಪಕ್ಷವು ಜಯಭೇರಿ ಬಾರಿಸಿದ್ದು. ಅವರು ಸೋತಿದ್ದಾರೆ. ಅಲ್ಲಿನ ಶಾಸಕಾಂಗ ಸಭೆಯಲ್ಲಿ ಮೊತ್ತೂಮ್ಮೆ ಮಮತಾ ಬ್ಯಾನರ್ಜಿ ಅವರನ್ನೇ ಮುಖ್ಯ ಮಂತ್ರಿಯಾಗಿ ಆಯ್ಕೆ ಮಾಡಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಕಾರಣ ನಮ್ಮ ರಾಜ್ಯದಲ್ಲಿ ಇಂತಹ ಘಟನೆಗಳು ನಡೆದಿವೆ. ಮಾಜಿ ಮುಖ್ಯಮಂತ್ರಿ ಎಸ್‌. ನಿಜಲಿಂಗಪ್ಪ ಅವರು ಹೊಸದುರ್ಗ ಕ್ಷೇತ್ರದಲ್ಲಿ ಪರಾಭವಗೊಂಡಿದ್ದರು.

ಆದರೂ ಕಾಂಗ್ರೆಸ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ 6 ತಿಂಗಳೊಳಗೆ ಶಿಗ್ಗಾವಿ ಕ್ಷೇತ್ರದ ಶಾಸಕರ ರಾಜೀನಾಮೆ ಕೊಡಿಸಿ ಅಲ್ಲಿಂದ ಆಯ್ಕೆಯಾಗಿ ಬಂದಿದ್ದರು ಎಂದರು. ಒಟ್ಟಾರೆ ಈ ಚುನಾವಣೆಯ ಫಲಿತಾಂಶ ಪ್ರಾದೇಶಿಕ ಪಕ್ಷಗಳ ಬಗೆಗಿನ ಒಲವನ್ನು ಮತ್ತೆ ಅನಾವರಣಗೊಳಿಸಿದೆ. ರಾಜ್ಯದಲ್ಲಿಯೂ ಆಡಳಿತ ವಿರೋ ಧಿ ಅಲೆ ಸ್ಪಷ್ಟವಾಗಿದೆ ಎಂದರು.

ಟಾಪ್ ನ್ಯೂಸ್

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.