ಲಾಕ್ಡೌನ್ ಇದ್ದರೂ ಬಿಂದಾಸ್ ಸಂಚಾರ!
Team Udayavani, Jun 20, 2021, 10:20 PM IST
ಶಿವಮೊಗ್ಗ: ಲಾಕ್ಡೌನ್ ತೆರವುಗೊಳ್ಳುವ ಮುಂಚೆಯೇ ತಾಲೀಮು ಎನ್ನುವಂತೆ ಸಾರ್ವಜನಿಕರ ಓಡಾಟ ಜೋರಾಗಿದೆ. ಸರ್ಕಾರದ ಈ ಹಿಂದಿನ ಆದೇಶದಂತೆ ಎರಡನೇ ಹಂತದ ಲಾಕ್ಡೌನ್ ಸೋಮವಾರ ಬೆಳಿಗ್ಗೆ 6 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ಅದು ಮುಂದುವರಿಸುವ ಅಥವಾ ಅನ್ಲಾಕ್ ಮಾಡುವ ಕುರಿತು ಇನ್ನೂ ನಿರ್ಧಾರ ಆಗಬೇಕಿದೆ.
ಆದರೆ ಲಾಕ್ ಡೌನ್ ಜಾರಿಯಲ್ಲಿದ್ದರೂ ನಗರದಲ್ಲಿ ಜನರ ಹಾಗೂ ವಾಹನಗಳ ಓಡಾಟ ಭರದಿಂದ ಸಾಗಿದೆ. ಪೊಲೀಸರು ಕೂಡ ಕೈಚೆಲ್ಲಿ ಕುಳಿತಿದ್ದಾರೆ. ಅಲ್ಲಲ್ಲಿ ಹಾಕಿದ್ದ ಬ್ಯಾರಿಕೇಡ್ಗಳನ್ನು ಕೂಡ ಸಾರ್ವಜನಿಕರೇ ತೆರವುಗೊಳಿಸಿ ಓಡಾಡುತ್ತಿದ್ದಾರೆ.
ಕುವೆಂಪು ರಸ್ತೆ ಸೇರಿದಂತೆ ಅನೇಕ ಕಡೆ ವಾಹನಗಳ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅ ಧಿಕವಾಗಿದೆ. ಕೆಲ ಅಂಗಡಿಗಳನ್ನು ತೆರೆಯಲಾಗಿದೆ. ಅಲ್ಲಲ್ಲಿ ಗೂಡಂಗಡಿಗಳ ಬಾಗಿಲನ್ನೂ ತೆರೆಯಲಾಗುತ್ತಿದೆ. ಹೋಟೆಲ್ಗಳಲ್ಲಿ ಪಾರ್ಸೆಲ್ ನೀಡುವುದರ ಜೊತೆಗೆ ಸದ್ದಿಲ್ಲದೆ ಟೇಬಲ್ ಸರ್ವೀಸ್ ಕೂಡ ಆರಂಭವಾಗಿದೆ.
ಕುಟುನೆಪ ಹೇಳಿ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಎಂದಿನಂತೆ ಪಾರ್ಕ್ಗಳಲ್ಲಿ ಜನರು ವಾಕಿಂಗ್, ಆಟೋಟಗಳನ್ನು ಪುನರ್ ಆರಂಭಿಸಿದ್ದಾರೆ. ರಸ್ತೆಯಲ್ಲೂ ಕೂಡ ವಾಕಿಂಗ್ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಸಾಕಷ್ಟು ಕ್ರಮ ಕೈಗೊಂಡರೂ ಬದಲಾಗದ ಜನರ ವರ್ತನೆಯಿಂದ ಬೇಸತ್ತ ಪೊಲೀಸರು ಸಹ ಸುಮ್ಮನಿದ್ದಾರೆ. ಹೀಗಾಗಿ ಲಾಕ್ಡೌನ್ ಮುಗಿಯುವ ಮುನ್ನವೇ ಜನ ತಾವೇ ಅನ್ಲಾಕ್ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.