ಧಾರ್ಮಿಕ ಆಚರಣೆ ಸಂಬಂಧ ಬೆಸೆಯುವ ಸಾಧನ
ಶ್ರೀಶೈಲಮಲ್ಲಿಕಾಜುನ ಸ್ವಾಮಿ ರುದ್ರಾಭಿಷೇಕ ಮತ್ತು ಧಾರ್ಮಿಕ ಧರ್ಮಸಭೆಯ ದಿವ್ಯ ಸಾನ್ನಿಧ್ಯವನ್ನು ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ವಹಿಸಿ ಆಶೀರ್ವಚನ ನೀಡಿದರು.
Team Udayavani, Jan 31, 2021, 5:52 PM IST
ರಿಪ್ಪನ್ಪೇಟೆ: ಕುಟುಂಬಸ್ಥರು ಸೇರಿ ಅಚರಿಸುವ ಧಾರ್ಮಿಕ ಕಾರ್ಯಗಳಿಂದ ಸಂಬಂಧಗಳು ಗಟ್ಟಿಯಾಗಲು ಸಹಕಾರಿ ಯಾಗುವುದೆಂದು
ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ಸಮೀಪದ ಜಳಬೈಲು ಗ್ರಾಮದ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶ್ರೀ ಶೈಲ ಮಲ್ಲಿಕಾರ್ಜುನ ಸ್ವಾಮಿಗೆ ರುದ್ರಾಭಿಷೇಕ ಮತ್ತು ಧಾರ್ಮಿಕ ಧರ್ಮಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಧಾರ್ಮಿಕ ಅಚರಣೆಗಳಿಂದ ಹರಿದು ಹಂಚಿ ಹೋಗಿರುವ ಸಂಬಂಧವನ್ನು ಸಂಘಟಿಸುವ ಮೂಲಕ ಒಂದು ಕಡೆ ಸೇರಿಸಿ ಶ್ರದ್ದಾಭಕ್ತಿಯಿಂದ ಭಗವಂತನನ್ನು ಅರಾ ಧಿಸಿದಾಗ ಸಿಗುವ ತೃಪ್ತಿ ಮತ್ತೆ ಎಲ್ಲಿಯೂ ದೊರೆಯದು ಎಂದರು.
ಹುಂಚ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಶಾಂತಯ್ಯ ಹಾಗೂ ಬಿಲೇಶ್ವರ ಗ್ರಾಮದ ಹಿರಿಯ ಮುಖಂಡ ಧರ್ಮರಾಜ್ ಗೌಡ ಹಾಗೂ ಜಳಬೈಲು ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಭಕ್ತವೃಂದದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.