156 ಮಂದಿ ರೌಡಿಶೀಟರ್ಗಳ ಪರೇಡ್
ರೌಡಿಶೀಟರ್ಗಳಿಗೆ ಎಸ್ಪಿ ಕೆ.ಎಂ. ಶಾಂತರಾಜು ಎಚ್ಚರಿಕೆ ನೀಡಿದರು
Team Udayavani, Feb 5, 2021, 6:34 PM IST
ಶಿವಮೊಗ್ಗ: ನಗರದ ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ ಗುರುವಾರ ರೌಡಿಗಳ ಪರೇಡ್ ನಡೆಸಲಾಯಿತು. ದೊಡ್ಡಪೇಟೆ, ಗ್ರಾಮಾಂತರ,
ತುಂಗಾ ನಗರ, ಕೋಟೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ 156 ರೌಡಿ ಶೀಟರ್ಗಳಿಗೆ ಜಿಲ್ಲಾ ಪೊಲೀಸ್ ಅ ಧೀಕ್ಷಕ ಕೆ.ಎಂ. ಶಾಂತರಾಜು
ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಇತ್ತೀಚೆಗೆ ಕೊಲೆ, ಸರಗಳವು, ಸೇರಿದಂತೆ ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನೆಲೆ ಮತ್ತು ಬಾರ್ಗಳ ಬಳಿ ಗಲಾಟೆ, ವಾಹನಗಳಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುವುದು ಮೊದಲಾದ ಕೃತ್ಯಗಳು ಕಂಡುಬಂದಿದ್ದರಿಂದ ರೌಡಿಶೀಟರ್ಗಳಿಗೆ ಎಚ್ಚರಿಕೆ ನೀಡಲಾಗಿದೆ.
ಪೊಲೀಸ್ ಮೈದಾನದಲ್ಲಿ ಮಾತನಾಡಿದ ಕಾನೂನು ಸುವ್ಯವಸ್ಥೆಗೆ ಭಂಗ ತಂದಲ್ಲಿ ಕಠಿಣ ಕ್ರಮ ಜರುಗಿಸಲಾಗುತ್ತದೆ. ಒಂದು ಸಣ್ಣ ಬ್ಲೇಡ್ ಸಿಕ್ಕರೂ ಕೂಡ ಕ್ರಮಕೈಗೊಳ್ಳಲಾಗುವುದು. ಆಯುಧಗಳು ಕಂಡು ಬಂದಲ್ಲಿ ಜಾಮೀನು ರದ್ದು ಮಾಡಲಾಗುವುದು ಎಂದು
ಎಸ್.ಪಿ. ಎಚ್ಚರಿಕೆ ನೀಡಿದರಲ್ಲದೆ ಅನಾವಶ್ಯಕವಾಗಿ ಬಾರ್ ಮತ್ತು ರೆಸ್ಟೋರೆಂಟ್ ಪಾರ್ಕಿಂಗ್ ಜಾಗದಲ್ಲಿ ಕಾಲ ಕಳೆಯುವಂತಿಲ್ಲ.
ರಸ್ತೆ ಬದಿಗಳಲ್ಲಿ ನಿಂತು ಗಲಾಟೆ ಮಾಡುವಂತಿಲ್ಲ, ಜಗಳವಾಡುವಂತಿಲ್ಲ ಎಂದು ತಾಕೀತು ಮಾಡಿದ ಅವರು ಸನ್ನಡತೆ ಬೆಳೆಸಿಕೊಳ್ಳಿ ಎಂದು ಬುದ್ಧಿವಾದ ಹೇಳಿದರು.
ಓದಿ : “ಕ್ರಿಕೆಟ್ ವಿಲನ್’ ಹೆರಾಲ್ಡ್ ಲಾರ್ವುಡ್: ನಾಯಕನ ಮಾತು ಕೇಳಿ ವಿಲನ್ ಆದ ಹೆರಾಲ್ಡ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.