ಕನ್ನಡ ಸಾಹಿತ್ಯಕ್ಕಿದೆ ತನ್ನದೇ ಆದ ಗಟ್ಟಿತನ

ಕುವೆಂಪು ವಿವಿ ಕುಲಪತಿ ಡಾ| ಬಿ.ಪಿ. ವೀರಭದ್ರಪ್ಪ ಅಭಿಮತ

Team Udayavani, Jan 25, 2021, 6:41 PM IST

25-30

ಭದ್ರಾವತಿ: ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಗಟ್ಟಿತನವಿದೆ. ಹಣದ ವ್ಯಾಮೋಹ ಬಿಟ್ಟು ಸಮಾಜದ ಕಲ್ಯಾಣ ಮುಖ್ಯ. ಕಲ್ಲು ದೇವರ ಹುಡುಕಿ ಹೋಗುವ ನಾವು ನಮ್ಮೊಳಗಿನ ದೇವರನ್ನು ಕಂಡಾಗ ಅಭಿವೃದ್ಧಿಯಾಗುತ್ತೇವೆ ಎಂದು ಕುವೆಂಪು ವಿವಿ ಕುಲಪತಿ ಡಾ| ಬಿ.ಪಿ.
ವೀರಭದ್ರಪ್ಪ ಹೇಳಿದರು.

ಸಿದ್ದಾರೂಢ ನಗರದ ಬಸವೇಶ್ವರ ಸಭಾಭವನದಲ್ಲಿ ಕಸಾಪ ಹಮ್ಮಿಕೊಂಡಿದ್ದ 9 ನೇ ತಾಲೂಕು ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

12 ನೇ ಶತಮಾನದ ವಚನಕಾರರ ಸಾಹಿತ್ಯಗಳು ಜೀವಂತವಾಗಿವೆ. ಕನಕದಾಸ, ಪುರಂದರ ದಾಸರು ಚೈತನ್ಯವಾಗಿದ್ದಾರೆ. ಕನ್ನಡಿಗರು ಸಹೃದಯಿಗಳು ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಬೆಂಗಳೂರು ಎನ್ನಡವಾಗಿದೆ. ಸಾಹಿತಿ ಬೇಂದ್ರೆಯವರ ಚಿಂತನೆಯಂತೆ ಮಂಗಳೂರು, ಬೆಳಗಾವಿ, ಹೈದರಾಬಾದ್‌ ಸೇರಿದಂತೆ 13 ಪ್ರಾಂತ್ಯಗಳಲ್ಲಿನ ಕನ್ನಡಿಗರು ಒಂದಾಗಬೇಕೆಂದು ಮಾಡಿದ ಪ್ರಯತ್ನಗಳು ಶ್ಲಾಘನೀಯ ಎಂದರು. ಬೆಂಗಳೂರಿನ ಜನಪದ ಪರಿಷತ್ತು ಅಧ್ಯಕ್ಷ ಡಾ| ಬಾಲಾಜಿ, ಸರ್ವಾಧ್ಯಕ್ಷ ಎ.ಪಿ.ಕುಮಾರ್‌ ಮಾತನಾಡಿದರು. ಕಸಾಪ ಅಧ್ಯಕ್ಷ ಅಪೇಕ್ಷ ಮಂಜುನಾಥ್‌ ಅಧ್ಯಕ್ಷತೆ ವಹಿಸಿದ್ದರು. ಮೇಘರಾಜ್‌, ಸಿದ್ದಲಿಂಗಯ್ಯ, ಬೇಲಿಮಲ್ಲೂರ್‌ ನಾಗಪ್ಪ, ಡಾ| ನಾಸಿರ್‌ ಖಾನ್‌ ಮುಂತಾದವರಿದ್ದರು.

ಪ್ರಭಾಕರ ಬೀರಯ್ಯ, ಶಾಂತಿ ಸಾಮಿಲ್‌ ಮಾಲೀಕ ಜಿ. ಸುರೇಶ್‌, ಕಬಡ್ಡಿ ಕೃಷ್ಣೇಗೌಡ, ಕೆ.ಮಂಧರಕುಮಾರ್‌ ಹಿರಿಯೂರು ಕುಮಾರ್‌ ಮುಂತಾದವರನ್ನು ಸನ್ಮಾನಿಸಲಾಯಿತು. ಕತ್ತಲಗೆರೆ ತಿಮ್ಮಯ್ಯ ನಿರೂಪಿಸಿದರು. ಎಚ್‌.ತಿಮ್ಮಪ್ಪ ಸ್ವಾಗತಿಸಿದರು. ಕೆ. ಬಸವರಾಜಪ್ಪ ವಂದಿಸಿದರು.

ಓದಿ: ಯಾದಗಿರಿ: ಹಕ್ಕಿ ಜ್ವರ- ಮುಂಜಾಗ್ರತೆ ವಹಿಸಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.