Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ
Team Udayavani, Sep 23, 2024, 9:57 AM IST
ಶಿವಮೊಗ್ಗ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ.
ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ. 22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ ಕಬ್ಬು ಬೆಳೆಗಳನ್ನು ನಾಶ ಮಾಡಿವೆ.
ಆನೆಗಳ ಬಗ್ಗೆ ಮಾಹಿತಿ ನೀಡಿದ್ರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ, ಆನೆ ದಾಳಿಗೆ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.
ಪುರದಾಳು ಗ್ರಾಮ ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ ಕೇವಲ 9 ಕಿ.ಮೀ ದೂರದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ
Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ
Mudhol: ಬಾಲಕಿಗೆ ಲೈಂಗಿಕ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು
Mahalakshmi Case: ಬೆಂಗಳೂರು ಮಹಿಳೆ 30 ಅಲ್ಲ, 50 ಪೀಸ್!
Farmers: ಕೃಷಿ ಪಂಪ್ಸೆಟ್-ಆಧಾರ್ ಲಿಂಕ್: ಇಂದು ಕೊನೇ ದಿನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.