Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ


Team Udayavani, Oct 25, 2024, 8:18 AM IST

2-shimogga

ಶಿವಮೊಗ್ಗ: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಮತ್ತೊಬ್ಬರ ಸ್ಥಿತಿ ಗಂಭೀರವಾದ ಘಟನೆ ಮಲವಗೊಪ್ಪ ಎಂಬಲ್ಲಿ ಅ.24ರ ಗುರುವಾರ ರಾತ್ರಿ ಸಂಭವಿಸಿದೆ.

ಈ ಭೀಕರ ಅಪಘಾತದಲ್ಲಿ ಒಂದೇ ಬೈಕ್‌ನಲ್ಲಿದ್ದ ಮೂವರ ಪೈಕಿ ಇಬ್ಬರು ಮೃತಪಟ್ಟಿದ್ದು, ಮೃತರೆಲ್ಲ ವಿದ್ಯಾನಗರದವರು ಎನ್ನಲಾಗಿದೆ.

ಶಿವಮೊಗ್ಗದಿಂದ ತೆರಳುತ್ತಿದ್ದ ಲಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್‌‌ ಲಾರಿಗೆ ಡಿಕ್ಕಿ ಹೊಡೆಯುವ ಮುನ್ನ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು ಆ ನಂತರ ಲಾರಿಗೆ ಗುದ್ದಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

5-biggboss

BBK11: ಬಿಗ್ ಬಾಸ್ ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..! ಅಂಥದ್ದೇನಾಯಿತು?

3-dhyan-chand

Sports Ministry: ಧ್ಯಾನ್‌ಚಂದ್‌ ಪ್ರಶಸ್ತಿ ಬದಲು ಜೀವಮಾನದ ಅರ್ಜುನ ಪ್ರಶಸ್ತಿ

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shimohga

Shimoga: ಪೊಲೀಸ್‌ ಸಿಬ್ಬಂದಿಯನ್ನೇ ಬಾನೆಟ್‌ ಮೇಲೆ ಹೊತ್ತೊಯ್ದ ಕಾರು!

2

MLA Araga Jnanendra: ಉಪಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲನ್ನೊಪ್ಪಿಕೊಂಡಿದೆ

14

Holehonnuru: ರಣಭೀಕರ ಮಳೆ; ಕೋಳಿ ಫಾರಂಗೆ ನುಗ್ಗಿದ ನೀರು; 3500 ಕೋಳಿ ಬಲಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Mangaluru: ನಿರ್ಬಂಧವಿದೆ, ದಂಡನೆಯಿದೆ.. ಜಾರಿ ಇಲ್ಲ !

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

7-bng

Bengaluru: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ: ಸಿಎಂ

abhimanyu kashinath ellige payana yavudo daari movie

Ellige Payana Yavudo Daari Movie; ದಾರಿ ಹೊಸದಾಗಿದೆ ಗೆಲುವು ಬೇಕಾಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.