![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 22, 2024, 1:08 PM IST
ಶಿವಮೊಗ್ಗ: 50ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಜಿಲ್ಲೆಯ ಭದ್ರಾವತಿಯ ಬಾಬಳ್ಳಿ ಎಂಬಲ್ಲಿ ನಡೆದಿದೆ.
ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಸಿದ್ದತೆ ವೇಳೆ ಈ ಘಟನೆ ನಡೆದಿದ್ದು, ಜಾತ್ರೆ ಹಿನ್ನೆಲೆ ಗಂಗೆ ಪೂಜೆ ಮಾಡಲು ಜನ ಹೊರಟ್ಟಿದ್ದ ವೇಳೆ ಈ ಅನಾಹುತ ನಡೆದಿದೆ.
ನಾಳೆ ನಡೆಯಲಿರುವ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಗಂಗೆಪೂಜೆಗೆ ಹೋಗುವ ವೇಳೆ ಪೋದೆಯಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ದಾಳಿ ನಡೆಸಿದೆ.
ಹೆಜ್ಜೇನು ದಾಳಿಯಿಂದ ಗಾಯಗೊಂಡವರಿಗೆ ಭದ್ರಾವತಿ ಹಾಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಜ್ಜೇನು ದಾಳಿ ವೇಳೆ 12 ವರ್ಷದ ಬಾಲಕನೋರ್ವ ಎರಡು ವರ್ಷದ ಮಗುವಿನ ರಕ್ಷಣೆ ಮಾಡಿದ್ದಾನೆ. ಬಾಲಕ ಗಗನ್ 10 ಕ್ಕೂ ಹೆಚ್ಚು ಹೆಜ್ಜೇನು ಕಚ್ಚಿಸಿಕೊಂಡರೂ ಸಹ ಎರಡು ವರ್ಷದ ಬಾಲಕನ ರಕ್ಷಣೆ ಮಾಡಿ ಸಾಹಸ ಮೆರೆದಿದ್ದಾನೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.