ಗಲಾಟೆಗೆ ನಾವು ಕಾರಣ ಅಲ್ಲ: ರಾಘವೇಂದ್ರ


Team Udayavani, Feb 24, 2022, 8:32 PM IST

shivamogga news

ಶಿವಮೊಗ್ಗ: ಮೃತದೇಹದ ಮೆರವಣಿಗೆ ವೇಳೆಯ ಗಲಾಟೆಗೆ ನಾವು ಕಾರಣರಲ್ಲ.ಅಂದು ಸೆಕ್ಷನ್‌ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದಬಿ.ವೈ. ರಾಘವೇಂದ್ರ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು,ಯಾರೂ ಸಹ ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದಕ್ಕೆ ಬರುವುದಿಲ್ಲ.ತುಂಬಾ ಸೂಕ್ಷ ¾ವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು.

ಈಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ. ಹರ್ಷನ ಅಂತಿಮಸಂಸ್ಕಾರ ಶಾಂತಿಯುತವಾಗಿ ನಡೆಯಲು ಎಲ್ಲ ಕ್ರಮ ತೆಗೆದುಕೊಂಡಿದ್ದೆವು.ಈಶ್ವರಪ್ಪ ನೇತೃತ್ವದಲ್ಲಿ ನಾನು ಹಾಗೂ ನಾಯಕರು ಒಟ್ಟಾಗಿ ಶಾಂತಿಯುತವಾಗಿಎಲ್ಲವನ್ನು ನೆರವೇರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದೆವು. ಪೊಲೀಸ್‌ಇಲಾಖೆ ಜತೆ ಕೈ ಜೋಡಿಸುವ ಕೆಲಸ ಮಾಡಿದ್ದೆವು.

ಪೊಲೀಸ್‌ ಇಲಾಖೆಮೆರವಣಿಗೆ ಬೇಡ ಎಂದು ಹೇಳಿದ್ದರು. ಆದರೂ ಅದನ್ನು ಕೇಳುವಪರಿಸ್ಥಿತಿಯಲ್ಲಿ ಯಾರೂ ಇರಲಿಲ್ಲ. ನಾವೆಲ್ಲ ಪೊಲೀಸರಿಗೆ ಸಹಕಾರ ನೀಡಿದ್ದೇವೆ.ಶಿವಮೊಗ್ಗ ಶಾಂತಿಗೆ ಹೆಸರುವಾಸಿಯಾದ ನಗರ. ಆದರೆ ಕಲ್ಲು ತೂರಾಟದಿಂದಕೆಟ್ಟ ಸಂದೇಶ ಹೋಗಿದೆ. ಇದಕ್ಕೆ ಮೂಲ ಕಾರಣರಾದವರನ್ನು ಬಂಧಿ ಸಬೇಕು.ಕಾನೂನು ಕ್ರಮ ತೆಗೆದುಕೊಳ್ಳಬೇಕು. ಈ ಘಟನೆಯಾದ ಮೇಲೆ ಸಾಂತ್ವನಹೇಳುವ ದುಸ್ಥಿತಿ ಬರಬಾರದು. ಈ ರೀತಿಯ ಘಟನೆಗಳು ಮುಂದೆ ಆಗದಂತೆಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತಯೋಚಿಸುವ ಕಾಲ ಬಂದಿದೆ. ಹರ್ಷ ಕೊಲೆ ಆರೋಪಿಗಳನ್ನು ಬಂ ಧಿಸಿರುವಪೊಲೀಸರ ಕಾರ್ಯ ಶ್ಲಾಘನೀಯ ಎಂದರು.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.