ಹರ್ಷ-ವಿಶ್ವನಾಥ ಶೆಟ್ಟಿನಿವಾಸಕ್ಕೆ ಶ್ರೀಕಾಂತ್ ಭೇಟಿ
Team Udayavani, Feb 27, 2022, 1:48 PM IST
ಶಿವಮೊಗ್ಗ: ಮೃತ ಹರ್ಷನ ಮನೆಗೆ ಶನಿವಾರ ಜೆಡಿಎಸ್ ನಾಯಕ ಎಂ. ಶ್ರೀಕಾಂತ್ ಭೇಟಿನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯತುಂಬಿದರು. ಹಾಗೆಯೇ 2015ರಲ್ಲಿ ಪಿಎಫ್ಐಕಾರ್ಯಕರ್ತರಿಂದ ಹತ್ಯೆಗೀಡಾದ ವಿಶ್ವನಾಥ್ ಶೆಟ್ಟಿಅವರ ನಿವಾಸಕ್ಕೆ ತೆರಳಿ ಅವರ ತಾಯಿಗೆ ಧೈರ್ಯತುಂಬಿದರು.
ಆ ತಾಯಿ ವಿಶ್ವನಾಥ್ ಶೆಟ್ಟಿ ಹತ್ಯೆನಂತರ ಪತಿ ಹಾಗೂ ಸೊಸೆಯನ್ನು ಕೂಡಕಳೆದುಕೊಂಡು ಏಕಾಂಗಿಯಾಗಿ ಜೀವನ ನಡೆಸುತ್ತಿದ್ದಾರೆ. ಚಿಂದಿ ಆಯ್ದು ಮೊಮ್ಮಗನ ವಿದ್ಯಾಭ್ಯಾಸಮಾಡಿಸುತ್ತಿದ್ದಾರೆ. ಈ ನಡುವೆ ಅವರ ಮನೆಗೆಕಳೆದ 3 ವರ್ಷಗಳಿಂದ ವಿದ್ಯುತ್ ಸಂಪರ್ಕ ಸಹಕಡಿತಗೊಳಿಸಲಾಗಿದೆ. ಜೊತೆಗೆ ನೀರಿನ ಸಂಪರ್ಕವೂಸಮರ್ಪಕವಾಗಿಲ್ಲ.
ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಎಂ. ಶ್ರೀಕಾಂತ್ ತಕ್ಷಣಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಕರೆಯಿಸಿಕೊಂಡು ವಿದ್ಯುತ್ ಸಂಪರ್ಕವನ್ನು ಕಲ್ಪಿಸಿಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.