ಹೆಣ್ಣು -ಗಂಡು ವರ್ಗೀಕರಿಸುವ ಧೋರಣೆ ಬದಲಾಗಲಿ


Team Udayavani, Mar 9, 2022, 5:12 PM IST

shivamogga news

ಶಿವಮೊಗ್ಗ: ಉತ್ತಮ ಶಿಕ್ಷಣ, ವಿಚಾರ, ಮಾಹಿತಿ ಮತ್ತುವಿವೇಕವನ್ನು ಪಡೆದ ಮಹಿಳೆಯೇ ಸಬಲಳು ಎಂದು ಸಹ್ಯಾದ್ರಿವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ವೀಣಾ.ಎಂ.ಕೆಹೇಳಿದರು.ಮಹಾನಗರಪಾಲಿಕೆ ವತಿಯಿಂದ ಮಂಗಳವಾರ ಕುವೆಂಪುರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟಿÅàಯಮಹಿಳಾ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.ಜನ್ಮತಃ ಮಗು ಹೆಣ್ಣು ಅಥವಾ ಗಂಡು ಎಂಬ ಧೋರಣೆಇರುವುದಿಲ್ಲ.

ಬದಲಾಗಿ ಮಗುವಿನ ಬೆಳವಣಿಗೆಯಲ್ಲಿಸಮಾಜ ಹೆಣ್ಣು, ಗಂಡು ಎಂದು ವರ್ಗೀಕರಿಸಿ ಬೆಳೆಸುತ್ತದೆ.ಸಮಾಜದ ಈ ಧೋರಣೆ ಬದಲಾಗಬೇಕು. ಪ್ರತಿಯೊಬ್ಬರಿಗೂತನ್ನದೇ ಆದ ಅಸ್ಮಿತೆ ಇರುತ್ತದೆ. ಹೆಣ್ಣು ತನ್ನ ಶಿಕ್ಷಣ, ಆಯ್ಕೆಗಳು,ಸ್ವಾತಂತ್ರÂ, ಮತ್ತು ತನ್ನ ತೀರ್ಮಾನಗಳಿಂದ ಅದನ್ನುಉಳಿಸಿಕೊಳ್ಳಬೇಕು. ಆಗ ಯಾರೂ ಕೂಡ ಹೆಣ್ಣನ್ನು ಕೀಳಾಗಿಕಾಣಲು ಸಾಧ್ಯವಿಲ್ಲ ಎಂದರು.

“ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ’ ಇದು 2022ರಅಂತಾರಾಷ್ಟಿÅàಯ ಮಹಿಳಾ ದಿನಾಚರಣೆ ಘೋಷವಾಕ್ಯ.ಹೀಗಾಹಿ ಲಿಂಗ ಅಸಮಾನತೆಯನ್ನು ಹೋಗಲಾಡಿಸುವನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಬೇಕಿದೆ. ಹೆಣ್ಣು ಕಟ್ಟುಪಾಡುಗಳನ್ನುಲೆಕ್ಕಿಸದೇ ಶಿಕ್ಷಣ, ವಿವೇಕದಿಂದ ತನ್ನತನ ಬೆಳೆಸಿಕೊಳ್ಳಬೇಕಿದೆಎಂದರು.ಅಂತಾರಾಷ್ಟಿÅàಯ ಮಹಿಳಾ ದಿನಾಚರಣೆ ಅಂಗವಾಗಿಪಾಲಿಕೆಯು ಸಾಮಾಜಿಕ ಸೇವೆ, ಆರೋಗ್ಯ ಮತ್ತು ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಕೆಳದಿಚೆನ್ನಮ್ಮನ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದುಅತ್ಯಂತ ಸ್ತುತ್ಯಾರ್ಹ ಮತ್ತು ಅಭಿನಾಂದರ್ಹ ಕಾರ್ಯವಾಗಿದೆ ಎಂದರು.

ಟಾಪ್ ನ್ಯೂಸ್

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.