![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 15, 2022, 12:37 PM IST
ಶಿವಮೊಗ್ಗ: ಕಳೆದ 2 ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಭಾರೀ ಮಳೆಗೆ ಶಿವಮೊಗ್ಗದ ಭದ್ರಾವತಿ ನಗರದಲ್ಲಿರುವ ಹೊಸ ಸೇತುವೆ ಮುಳುಗಡೆಯಾಗಿದೆ.
ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಭದ್ರಾ ನದಿಯ ಪ್ರವಾಹದಿಂದ ಭದ್ರಾವತಿ ಬಸ್ ನಿಲ್ದಾಣ ಸಮೀಪದ ಹೊಸ ಸೇತುವೆ ಮುಳುಗಡೆಯಾಗಿದೆ.
ಭದ್ರಾವತಿ ಓಲ್ಡ್ ಟೌನ್ ಮತ್ತು ಸಿದ್ದಾರೂಢ ನಗರಕ್ಕೆ ಸಂಪರ್ಕ ಕಲ್ಪಿಸುವ ಹೊಸ ಸೇತುವೆ ಇದಾಗಿದ್ದು, ತಾಲೂಕು ಆಡಳಿತ ತಡರಾತ್ರಿಯಿಂದಲೇ ಬ್ಯಾರಿಕೇಡ್ ಹಾಕಿ, ಸಂಚಾರ ಬಂದ್ ಮಾಡಿದೆ.
ಭದ್ರಾವತಿಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಹಿನ್ನೆಲೆ ಭದ್ರಾವತಿಯ ಕಾವಲ್ ಗುಂದಿಯ 30 ಮನೆಯಲ್ಲಿದ್ದ 120 ಜನರನ್ನು ತಾಲೂಕು ಆಡಳಿತ ವತಿಯಿಂದ ಹುತ್ತಾ ಕಾಲೋನಿಯ ಒಕ್ಕಲಿಗರ ಭವನದಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.