ಸಿದ್ದು ಅಸಂಬದ್ದ ಮಾತು ಪ್ರಜಾಪ್ರಭುತ್ವಕ್ಕೆ ಅವಮಾನ
Team Udayavani, Nov 23, 2021, 3:45 PM IST
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯನವರು ಸೋಲುವಹತಾಶೆಯಿಂದ ಅಸಂಬದ್ಧವಾಗಿ ಮಾತನಾಡುತ್ತಿರುವುದು ದುರದೃಷ್ಟಕರ.ಟೀಕಿಸುವ ಭರದಲ್ಲಿ ಏನೇನೋಮಾತನಾಡುತ್ತ ಪ್ರಜಾಪ್ರಭುತ್ವಕ್ಕೆಅವಮಾನ ಮಾಡುತ್ತಿದ್ದಾರೆಎಂದು ಬಿ.ಜೆ.ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
ಜಿಲ್ಲಾ ಬಿಜೆಪಿಕಾರ್ಯಾಲಯದಲ್ಲಿ ವಿಧಾನ ಪರಿಷತ್ಚುನಾವಣಾ ಕಾರ್ಯಾಲಯ ಉದ್ಘಾಟಿಸಿಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಜನಸ್ವರಾಜ್ ಯಾತ್ರೆಗೆ ಅಭೂತಪೂರ್ವಸ್ಪಂದನೆ ಸಿಕ್ಕಿದೆ 15ಕ್ಕೂ ಹೆಚ್ಚು ಸ್ಥಾನಗಳಲ್ಲಿಬಿಜೆಪಿ ಹೆಚ್ಚಿನ ಅಂತರದಲ್ಲಿ ಗೆಲ್ಲುವವಿಶ್ವಾಸವಿದೆ. ಇದನ್ನು ಅರಿತಿರುವ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಲುವ ಹತಾಶೆಯಿಂದ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ.
ಅವರ ಹೇಳಿಕೆಯಲ್ಲಿರಾಜಕೀಯ ಮುತ್ಸದ್ಧಿತನವಿಲ್ಲ. 4 ಬಾರಿಮುಖ್ಯಮಂತ್ರಿ 2 ಬಾರಿ ಪ್ರಧಾನಿಯಾಗಿಜನಾದೇಶ ಪಡೆದ ವಿಶ್ವಮಾನ್ಯ ನಾಯಕರಾದಮೋದಿಯರನ್ನು ಹೆಬ್ಬೆಟ್ಟಿನ ಪ್ರಧಾನಿಎನ್ನುತ್ತಾರೆ. ಜನಾದೇಶ ಯಾತ್ರೆಯನ್ನುಜನ ಬರ್ಬಾದ್ ಯಾತ್ರೆ ಎಂದು ಲೇವಡಿಮಾಡುತ್ತಾರೆ. ಕೇವಲ ಪ್ರಚಾರಕ್ಕಾಗಿಸಾûಾÂಧಾರವಿಲ್ಲದೆ ಆಪಾದನೆ ಮಾಡುತ್ತಾರೆ.ಯಾವುದಕ್ಕೂ ಸಾಕ್ಷಿ ಒದಗಿಸೊಲ್ಲ. ಆಧಾರರಹಿತ ಆರೋಪ ಮಾಡುತ್ತ ಪ್ರಚಾರದ ಭ್ರಮೆಯಲ್ಲಿದ್ದಾರೆ.
ಈ ತರಹದಟೀಕೆಗಳೆಲ್ಲ ಪ್ರಜಾಪ್ರಭುತ್ವಕ್ಕೆಮಾಡುತ್ತಿರುವ ಅವಮಾನಎಂದರು.ಮುಂಬರುವ 5 ರಾಜ್ಯಗಳಚುನಾವಣೆಯಲ್ಲಿ 4 ರಲ್ಲಿ ಬಿಜೆಪಿಬಹುಮತ ಗಳಿಸಿ ಅ ಧಿಕಾರಕ್ಕೆ ಬರಲಿದೆಎಂದು ಚುನಾವಣಾ ಪೂರ್ವ ಸಮೀಕ್ಷೆಹೇಳಿದೆ. ಪಂಜಾಬ್ಲ್ಲಿ ಕೂಡ ಕಾಂಗ್ರೆಸ್ಅ ಧಿಕಾರ ಕಳೆದುಕೊಳ್ಳಲಿದ್ದು ಬಿಜೆಪಿ ತನ್ನಬಲ ವೃದ್ಧಿಸಿಕೊಳ್ಳಲಿದೆ ಎಂದರು.
ಕೇಂದ್ರ ಸರಕಾರ ಕೃಷಿ ಮಸೂದೆಹಿಂಪಡೆಯಲು ಚುನಾವಣೆ ಕಾರಣವಲ್ಲ.ರೈತರ ಹೆಸರಿನಲ್ಲಿ ದೇಶ ದ್ರೋಹಿಗಳುಷಡ್ಯಂತ್ರ ಮಾಡಿ ಅರಾಜಕತೆ ಸೃಷ್ಟಿಸಿದೇಶವನ್ನು ಒಡೆಯುವ ತುಕಡೆ ಗ್ಯಾಂಗ್ಗಳ ಚಿಂತನೆಗೆ ಬ್ರೇಕ್ ಹಾಕಲು ಮಸೂದೆಹಿಂಪಡೆಯಲಾಗಿದೆ. ಪ್ರಧಾನಿ ಕಾರ್ಯವೈಖರಿ ಬಗ್ಗೆ ಜನರಿಗೆ ವಿಸ್ವಾಸವಿದೆ. ದೇಶವಿರೋ ಧಿಗಳ ಕೈಗೆ ಭಾವನಾತ್ಮಕ ಅಸ್ತ್ರಗಳುಸಿಗಬಾರದು ಎಂಬ ದೃಷ್ಟಿಯಿಂದ ದೇಶಹಿತಕ್ಕಾಗಿ ಮಸೂದೆ ಹಿಂಪಡೆಯಲಾಗಿದೆ.
ಈ3 ಮಸೂದೆಯಲ್ಲಿ ರೈತರಿಗೆ ಹಾನಿಯಾಗುವಯಾವುದೇ ಅಂಶವಿಲ್ಲ ಬದಲಿಗೆಅನುಕೂಲವಿದೆ ಎಂದರು.ಇವತ್ತು ಫಸಲ್ ಬಿಮಾ ಯೋಜನೆಸೇರಿದಂತೆ ರೈತರಿಗೆ ಬೆಂಬಲ ಬೆಲೆ,ಸಹಾಯ ಧನ ನಿರಂತರ ವಿದ್ಯುತ್, ಬೆಳೆಗೆಒಳ್ಳೆಯ ಬೆಲೆ ಎಲ್ಲವನ್ನು ಕೇಂದ್ರ ಸರ್ಕಾರ ನೀಡಿದೆ.
ಗುಣಮಟ್ಟದ ವಿದ್ಯುತ್ ನೀಡಿದೆ.ರೈತರಿಗೆ ಅನುಕೂಲವಾಗುವ ಯಾವುದೇಯೋಜನೆಯಿಂದ ಸರ್ಕಾರ ಹಿಂದೆಸರಿಯುವುದಿಲ್ಲ. ಬರೇ 10 ತಿಂಗಳಲ್ಲಿ 3ಲಸಿಕೆ ಕಂಡು ಹಿಡಿದು ಪ್ರಪಂಚದ ಯಾವುದೇದೇಶ ಮಾಡದ 100 ಕೋಟಿ ಜನರಿಗೆ ಲಸಿಕೆನೀಡಿದ ಸರ್ಕಾರ ನಮ್ಮದು. ರೈತರ ಮೇಲೆದೌರ್ಜನ್ಯ ಎಂದು ಪ್ರತಿಬಿಂಬಿಸಿ ಅರಾಜಕತೆಸೃಷ್ಟಿಸುವ ಹುನ್ನಾರವನ್ನು ದೇಶದ ಜನಅರಿತಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷಟಿ.ಡಿ. ಮೇಘರಾಜ್, ಪ್ರಭಾರಿ ಗಿರೀಶ್ಪಟೇಲ್, ಶಾಸಕ ಹರತಾಳು ಹಾಲಪ್ಪ,ಡಿ.ಎಸ್. ಅರುಣ್, ನಗರಾಧ್ಯಕ್ಷ ಜಗದೀಶ್,ಮೇಯರ್ ಸುನೀತಾ ಅಣ್ಣಪ್ಪ ಪ್ರಮುಖರಾದಶಿವರಾಜ್, ಧರ್ಮಪ್ರಸಾದ್, ಶ್ರೀನಾಥ್,ಸತೀಶ್, ಹೃಷಿಕೇಶ್ ಪೈ, ಅಣ್ಣಪ್ಪ,ಮಧುಸೂದನ್ ಮೊದಲಾದವರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.