ಒಕ್ಕಲಿಗರ ಸಂಘದ ಗದ್ದುಗೆಗಾಗಿ ಜಿದ್ದಾ ಜಿದ್ದಿ


Team Udayavani, Dec 7, 2021, 5:23 PM IST

shivamogga news

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ಒಕ್ಕಲಿಗರ ಸಂಘದರಾಜ್ಯ ನಿರ್ದೇಶಕ ಸ್ಥಾನದ ಚುನಾವಣೆ ಗರಿಗೆದರಿದ್ದುಅಧಿ ಕಾರ ಹಿಡಿಯಲು ಭದ್ರಾವತಿ- ತೀರ್ಥಹಳ್ಳಿಆಕಾಂಕ್ಷಿಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ.

ಒಕ್ಕಲಿಗರ ಸಂಘದ ಚುನಾವಣೆಯು “ಗೌಡರಗದ್ದಲ’ ಎಂಬ ನಾಣ್ಣುಡಿ ನೆನಪಿಸುತ್ತದೆ. ಅನೇಕಬಾರಿ ಮುಂದೂಡಿ ಕೊನೆಗೂ ನಡೆಯುತ್ತಿರುವಚುನಾವಣೆಯು ಈ ಬಾರಿ ಹಲವು ವಿಶೇಷತೆಗಳನ್ನುಒಳಗೊಂಡಿದೆ.

ಶಿವಮೊಗ್ಗ ಮತ್ತು ಉತ್ತರ ಕನ್ನಡಜಿಲ್ಲೆ ಒಳಗೊಂಡ ಈ ಕ್ಷೇತ್ರದಲ್ಲಿ ಮೊದಲಿನಿಂದಲೂತೀರ್ಥಹಳ್ಳಿ ಮಲೆನಾಡು ಗೌಡರ ಪಾರುಪತ್ಯ ಹೆಚ್ಚು.ಮತ ಕ್ಷೇತ್ರದಲ್ಲಿ ತೀರ್ಥಹಳ್ಳಿ, ಭದ್ರಾವತಿಯಲ್ಲಿಹೆಚ್ಚು ಮತದಾರರು ಇದ್ದಾರೆ. ಶಿವಮೊಗ್ಗ ನಂತರದಸ್ಥಾನದಲ್ಲಿದೆ. ಕಳೆದ ಎರಡು ಅವ ಧಿಗೆ ಅಧ್ಯಕ್ಷರಾಗಿದ್ದಡಿ.ವಿ. ರಮೇಶ್‌ ಅವರು ಈ ಬಾರಿ ಕಣದಿಂದದೂರ ಉಳಿದಿದ್ದಾರೆ.

ಹಾಗಾಗಿ ಆಕಾಂಕ್ಷಿಗಳಪಟ್ಟಿಯೂ ಬೆಳೆದಿದಿದೆ. ಕಣದಲ್ಲಿ 9 ಮಂದಿಅಭ್ಯರ್ಥಿಗಳಿದ್ದು ಮೂವರು ಅಭ್ಯರ್ಥಿಗಳ ಹೆಸರುಮುಂಚೂಣಿಯಲ್ಲಿದೆ.9 ಮಂದಿಯಲ್ಲಿ ರಜನಿಕಾಂತ, ಕೆ.ಎಸ್‌.ರವಿಕುಮಾರ್‌ ಶಿವಮೊಗ್ಗದವರಾಗಿದ್ದರೆ ಶಶಿಧರಎಚ್‌.ಡಿ., ಎಸ್‌.ಕೆ.ಧರ್ಮೇಶ್‌, ಚೇತನ ಹೆಗ್ಡೆ,ಲೋಕೇಶ್‌ ಎಸ್‌.ವಿ., ಕುಮಾರ್‌ ತೀರ್ಥಹಳ್ಳಿತಾಲೂಕಿನವರು. ಭದ್ರಾವತಿ ತಾಲೂಕಿನಿಂದ ಎಸ್‌.ಕುಮಾರ್‌, ನಾಗರಾಜ ಟಿ.ಎನ್‌. ಕಣದಲ್ಲಿದ್ದಾರೆ.

ಬಲಾಬಲ: ಭದ್ರಾವತಿ ತಾಲೂಕಿನಿಂದ ಈಬಾರಿ ಒಮ್ಮತದ ಅಭ್ಯರ್ಥಿಯಾಗಿ ಜಿಪಂ ಮಾಜಿಸದಸ್ಯ ಎಸ್‌. ಕುಮಾರ್‌ ಅವರು ಕಣಕ್ಕಿಳಿದಿದ್ದುಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಮಾಜಿ ಶಾಸಕದಿ.ಎಂ.ಜೆ. ಅಪ್ಪಾಜಿ ಒಡನಾಡಿಯಾಗಿರುವಇವರು ಕ್ಷೇತ್ರದಾದ್ಯಂತ ಓಡಾಡುತ್ತಿದ್ದು ಪ್ರಬಲಪೈಪೋಟಿ ಒಡ್ಡಿದ್ದಾರೆ. ಇವರಿಗೆ ಪ್ರಬಲ ಪೈಪೋಟಿಒಡ್ಡಿರುವುದು ತೀರ್ಥಹಳ್ಳಿಯ ಎಸ್‌.ಕೆ.ಧರ್ಮೇಶ್‌. ಅವರು ವೃತ್ತಿಯಿಂದ ಕಾಂಟ್ರಾ Âಕ್ಟರ್‌ಆಗಿದ್ದು ಕ್ಷೇತ್ರದಲ್ಲಿ ಪರಿಚಯ ಹೊಂದಿದ್ದಾರೆ.

ಚುನಾವಣೆಗಾಗಿಯೇ ಒಂದು ವರ್ಷದಿಂದತಯಾರಿ ನಡೆಸಿದ್ದಾರೆ. 20 ವರ್ಷದಿಂದ ಸಮಾಜದಕೆಲಸದಲ್ಲಿ ಗುರುತಿಸಿಕೊಂಡಿದ್ದಾರೆ. ಹಾಗಾಗಿ ಹೆಚ್ಚುಮತ ಪಡೆಯಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.ಇವರಿಬ್ಬರ ನಡುವೆ ವೃತ್ತಿಯಿಂದ ವಕೀಲರಾಗಿರುವಎಸ್‌.ವಿ. ಲೋಕೇಶ್‌ ಅವರು ಹೆಸರು ಸ್ಪರ್ಧಾಕಣದಲ್ಲಿ ಬಲವಾಗಿ ಕೇಳಿಬರುತ್ತಿದೆ.

ಮಲೆನಾಡುಭಾಗದಲ್ಲಿ ಹೆಚ್ಚು ಸಕ್ರಿಯವಾಗಿರುವ ಅವರು ಹೆಚ್ಚುಮತ ಪಡೆಯುತ್ತಾರೆಂಬ ನಿರೀಕ್ಷೆ ಇದೆ. ಉಳಿದಂತೆಶಿವಮೊಗ್ಗದ ಕೆ.ಎಸ್‌. ರವಿಕುಮಾರ್‌ ಭ್ರಷ್ಟಾಚಾರರಹಿತ ಆಡಳಿತ ನೀಡುವ ಭರವಸೆ ಮೇಲೆ ಮತಕೇಳುತ್ತಿದ್ದಾರೆ.ಒಟ್ಟಾರೆ ಚುನಾವಣೆಯಲ್ಲಿ ಹಣ, ಬಾಡೂಟದಕತೆಗಳು ಕೇಳಿಬರುತ್ತಿವೆ. ಹಣ ಬಲ ಗೆಲ್ಲುವುದೋ,ಜನ ಬಲ ಗೆಲ್ಲುವುದೋ ಕಾದು ನೋಡಬೇಕಿದೆ.

ಶರತ್‌ ಭದ್ರಾವತಿ

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.