ಹಾಲಿ-ಮಾಜಿ ಸಿಎಂ ಆಡಳಿತಾವಧಿಯ ಕಾಮಗಾರಿ ತನಿಖೆ ನಡೆಸಿ


Team Udayavani, Dec 10, 2021, 5:04 PM IST

shivamogga news

ಶಿವಮೊಗ್ಗ: ವಿವಿಧ ಇಲಾಖೆಗಳಕಾಮಗಾರಿ ಗುತ್ತಿಗೆಯಲ್ಲಿ ಶೇ. 40 ರಷ್ಟುಕಮಿಷನ್‌ ಪಡೆಯಲಾಗುತ್ತಿದೆ ಎಂಬಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ,ಬಿ.ಎಸ್‌.ಯಡಿಯೂರಪ್ಪ, ಹಾಗೂಹಾಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ಆಡಳಿತದಲ್ಲಿ ನಡೆದಎಲ್ಲಾ ಕಾಮಗಾರಿಗಳ ಬಗ್ಗೆ ಸಂಪೂರ್ಣತನಿಖೆಯಾಗಬೇಕೆಂದು ಸೋಷಿಯಲ್‌ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ(ಎಸ್‌.ಡಿ.ಪಿ.ಐ.) ಜಿಲ್ಲಾ ಶಾಖೆಒತ್ತಾಯಿಸಿದೆ.ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿಎಸ್‌.ಡಿ.ಪಿ.ಐ. ಜಿಲ್ಲಾ ಪ್ರಧಾನಕಾರ್ಯದರ್ಶಿ ಅಬ್ದುಲ್‌ ಮಜೀದ್‌ಮಾತನಾಡಿ, ಈ ತನಿಖೆಯನ್ನು ಹೈಕೋರ್ಟ್‌ಹಾಲಿ ನ್ಯಾಯಾಧಿಧೀಶರ ನೇತೃತ್ವದಲ್ಲಿಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು.ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಮಗಾರಿ ಗುತ್ತಿಗೆಯಲ್ಲಿ ಶೇ. 40 ರಷ್ಟುಕಮಿಷನ್‌ ಪಡೆಯಲಾಗುತ್ತಿದೆ ಎಂದು ರಾಜ್ಯಗುತ್ತಿಗೆದಾರರ ಸಂಘ ಪ್ರಧಾನ ಮಂತ್ರಿಗೆಪತ್ರ ಬರೆದಿರುವುದು ಬಹಿರಂಗಗೊಂಡಿದೆ.ಅಲ್ಲದೇ, ಟೆಂಡರ್‌ ಅನುಮೋದನೆಗೆಮುಂಚಿತವಾಗಿ ಶೇ. 5 ರಷ್ಟು ಕಮಿಷನ್‌ಕೊಡಲು ಬಿಜೆಪಿ ಸರ್ಕಾರದ ಸಚಿವರುಒತ್ತಡ ಹಾಕುತ್ತಿದ್ದಾರೆ ಎಂದು ಗಂಭೀರಆರೋಪ ಮಾಡಲಾಗಿದೆ.

ಆದ್ದರಿಂದ ಈಬಗ್ಗೆ ಸಂಪೂರ್ಣ ತನಿಖೆಯಾಗಬೇಕುಎಂದು ಆಗ್ರಹಿಸಿದರು.ಅಂಗನವಾಡಿ ಮತ್ತು ಶಾಲೆಗಳಲ್ಲಿವಿದ್ಯಾರ್ಥಿಗಳಿಗೆ ಮೊಟ್ಟೆ ಕೊಡಬಾರದುಎಂದು ಮೇಲ್ವರ್ಗದ ಸಂಘಟನೆಗಳು ಮತ್ತುಸಂಘ ಪರಿವಾರದ ಸಂಘಟನೆಗಳು ವಿರೋಧವ್ಯಕ್ತಪಡಿಸುತ್ತಿರುವುದು ಖಂಡನೀಯ.ಒಂದು ವೇಳೆ ಮೊಟ್ಟೆ ನೀಡುವ ನಿರ್ಧಾರವನ್ನುಹಿಂಪಡೆದುಕೊಂಡರೆ ರಾಜ್ಯಾದ್ಯಂತ ತಳಸಮುದಾಯಗಳ ಜೊತೆಗೂಡಿ ಕಾನೂನುಹೋರಾಟ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ ವ್ಯಾಪಕ ಮಳೆಯಿಂದಾಗಿಬೆಳೆಹಾನಿ, ಕೆಲವು ಕಡೆ ಮನೆಗಳುಕುಸಿದುಬಿದ್ದು ರೈತರು ಹಾಗೂ ಜನಬೀದಿಪಾಲಾಗಿದ್ದಾರೆ. ಇಷ್ಟು ದೊಡ್ಡಅನಾಹುತಕ್ಕೆ ಸರ್ಕಾರ ಕೇವಲ 418 ಕೋಟಿರೂ. ಪರಿಹಾರ ಘೋಷಣೆ ಮಾಡಿರುವುದುಅವೈಜ್ಞಾನಿಕವಾಗಿದೆ. ಆದ್ದರಿಂದ ಕೂಡಲೇನಷ್ಟದ ಸಂಪೂರ್ಣ ಪರಿಹಾರ ನೀಡಬೇಕು.

ಶಿವಮೊಗ್ಗದಲ್ಲಿ ನಡೆಯುತ್ತಿರುವ ಸ್ಮಾರ್ಟ್‌ಸಿಟಿ ಕಾಮಗಾರಿ ವಿಳಂಬ ಮತ್ತುಭ್ರಷ್ಟಾಚಾರದ ಬಗ್ಗೆ ತನಿಖೆಯಾಗಬೇಕುಎಂದು ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷಇಮ್ರಾನ್‌, ದೇವೇಂದ್ರ ಪಾಟೀಲ್‌,ಕಲೀಂವುಲ್ಲಾ, ಅಲ್ಲಾ ಭಕ್ಷ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.