ಕುವೆಂಪು ವಿವಿ ಪ್ರವೇಶಾತಿ ಕೌನ್ಸಿಲಿಂಗ್‌ ಆರಂಭ


Team Udayavani, Dec 28, 2021, 5:33 PM IST

shivamogga news

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿಸೋಮವಾರ ನಡೆದ ಸ್ನಾತಕೋತ್ತರ ಪದವಿಪ್ರವೇಶ ಕೌನ್ಸೆಲಿಂಗ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳುಉತ್ಸಾಹದೊಂದಿಗೆ ಪ್ರವೇಶ ಪಡೆದರು.ವಿಶ್ವವಿದ್ಯಾಲಯದ ಮುಖ್ಯ ಆವರಣ,ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿಕೇಂದ್ರ ಮತ್ತು 20 ಕ್ಕೂ ಹೆಚ್ಚು ಸ್ನಾತಕೋತ್ತರಕಾಲೇಜುಗಳ ಎಲ್ಲಾ ವಿಭಾಗಗಳಿಗೆಡಿಸೆಂಬರ್‌ 27, 28, ಮತ್ತು 29ರಂದುಪ್ರವೇಶಾತಿ ಕೌನ್ಸೆಲಿಂಗ್‌ ಹಮ್ಮಿಕೊಳ್ಳಲಾಗಿದೆ.

ಮೊದಲ ದಿನವಾದ ಸೋಮವಾರಮೆರಿಟ್‌ ಸೀಟುಗಳಿಗೆ ಪ್ರವೇಶಾತಿ ಪ್ರಕ್ರಿಯೆಯಾವುದೇ ತೊಡಕುಗಳಿಲ್ಲದೆ ನಡೆಯಿತು.28 ಹಾಗೂ 29ರಂದು ಪೇಮೆಂಟ್‌ ಮತ್ತುಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿನಡೆಯಲಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕವಿಭಾಗದ ಪ್ರಕಾರ ಸೋಮವಾರ ಸಂಜೆ4 ಗಂಟೆ ಹೊತ್ತಿಗೆ ಎಲ್ಲ ಸ್ನಾತಕೋತ್ತರವಿಭಾಗಗಳ ಶೇ.65ರಷ್ಟು ಸೀಟುಗಳುಭರ್ತಿಯಾಗಿದ್ದವು ಹಾಗೂ ಕೋವಿಡ್‌19ಕಾರಣದಿಂದಾಗಿ ಇನ್ನುಳಿದ ಆಕಾಂಕ್ಷಿಗಳುಮಂಗಳವಾರ ಮತ್ತು ಬುಧವಾರ ವಿವಿಗೆಆಗಮಿಸಿ ಪ್ರವೇಶ ಪಡೆಯಲಿದ್ದಾರೆ.

ಪ್ರವೇಶಾತಿ ಪಡೆದ ಕೋರ್ಸುಗಳದಾಖಲಾತಿ ನಿರ್ವಹಣೆ ಹಾಗೂ ಶುಲ್ಕಭರಿಸಲು ವಿದ್ಯಾರ್ಥಿಗಳಿಗೆ ಸುಲಭಮಾದರಿಗಳಲ್ಲಿ ಅವಕಾಶ ನೀಡಲಾಗಿತ್ತು.ಆಫ್‌ಲೈನ್‌ನಲ್ಲಿ ಶುಲ್ಕ ಭರಿಸುವವರ ಸಂಖ್ಯೆಹೆಚ್ಚಾದಂತೆ ಬ್ಯಾಂಕಿನಲ್ಲಿ ಮೂರು ಕೌಂಟರ್‌ಗಳನ್ನು ತೆರೆಯಲಾಗಿತ್ತು. ಹೆಚ್ಚುವರಿಯಾಗಿವಿವಿಯ ಆಡಳಿತ ಭವನದ ಹಣಕಾಸುವಿಭಾಗದಲ್ಲಿ ಮತ್ತೆ ಮೂರು ಕೌಂಟರ್‌ಗಳನ್ನುತೆರೆದು ಶುಲ್ಕ ಭರಿಸುವ ಪ್ರಕ್ರಿಯೆಯನ್ನು ಸುಲಲಿತಗೊಳಿಸಲಾಯಿತು.

ಕೋವಿಡ್‌-19 ಮಾರ್ಗದರ್ಶಿ ಸೂತ್ರಗಳೊಂದಿಗೆವಿದ್ಯಾರ್ಥಿಗಳು ಮತ್ತು ಪಾಲಕರುಸುರಕ್ಷಿತವಾಗಿ ಪ್ರವೇಶಾತಿ ಪ್ರಕ್ರಿಯೆಯಲ್ಲಿಪಾಲ್ಗೊಂಡಿದ್ದರು.ವಿಶ್ವವಿದ್ಯಾಲಯವು ಪ್ರವೇಶಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿಆಯೋಜಿಸಿದ್ದು, ಕೊಠಡಿಗಳನ್ನುಸ್ಯಾನಿಟೈಸ್‌ ಮಾಡಲಾಗಿತ್ತು. ದೇಹದಉಷ್ಣಾಂಶ ಪರೀಕ್ಷಿಸಿ ವಿವಿ ಕ್ಯಾಂಪಸ್‌ಒಳಬಿಡುವ ಜೊತೆಗೆ ವಿಭಾಗಗಳಲ್ಲಿಕೂರಲು 6ಅಡಿ ಅಂತರದಲ್ಲಿ ಕುರ್ಚಿಗಳನ್ನುಹಾಕಲಾಗಿತ್ತು.

ಕರ್ನಾಟಕದ ವಿವಿಧಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚುಆಕಾಂಕ್ಷಿಗಳು ಮತ್ತು ಅವರ ಪೋಷಕರುಉತ್ಸುಕತೆಯಿಂದ ಪ್ರವೇಶ ಚಟುವಟಿಕೆಗಳಲ್ಲಿಭಾಗವಹಿಸಿದ್ದರು. ವಿವಿಯ ವಿಭಾಗಗಳನ್ನುಕಲೆ ಮತ್ತು ಸಮಾಜವಿಜ್ಞಾನ ವಿಷಯಗಳು,ವಾಣಿಜ್ಯ ಮತ್ತು ನಿರ್ವಹಣಾ ವಿಷಯಗಳು,ಅನ್ವಯಿಕ ವಿಜ್ಞಾನಗಳು ಮತ್ತು ಮೂಲವಿಜ್ಞಾನಗಳೆಂದು ವಿಂಗಡಿಸಿ ಅನುಕ್ರಮವಾಗಿಸಮಾಜವಿಜ್ಞಾನ, ವಾಣಿಜ್ಯಶಾಸ್ತ್ರ ಮತ್ತುಬಸವ ಭವನ, ಗಣಿತ ವಿಜ್ಞಾನ ಮತ್ತು ಜೀವವಿಜ್ಞಾನ ವಿಷಯಗಳ ಸಮುಚ್ಚಯಗಳಲ್ಲಿಪ್ರವೇಶಾತಿ ಹಮ್ಮಿಕೊಳ್ಳಲಾಗಿತ್ತು.

ಮುಂದಿನಎರಡು ದಿನವೂ ಇದೇ ಕಟ್ಟಡಗಳಲ್ಲಿಕೌನ್ಸಿಲಿಂಗ್‌ ನಡೆಯಲಿದೆ.ವಿಶ್ವವಿದ್ಯಾಲಯಕ್ಕೆ ಆಗಮಿಸುವವಿದ್ಯಾರ್ಥಿಗಳು ಮತ್ತು ಪೋಷಕರಿಗೆವಿವಿಯ ದ್ವಾರದ ಬಳಿಯೇ ವಿಭಾಗವಾರುಕೌನ್ಸೆಲಿಂಗ್‌ ಕಟ್ಟಡದ ವಿವರ,ಮಾರ್ಗತೋರುವ ಸೂಚನಾ ಫಲಕಗಳು,ಅಗತ್ಯ ದಾಖಲೆಗಳ ವಿವರ ಸೇರಿದಂತೆ ಸ್ವಾಗತಕೋರುವ ಫಲಕಗಳನ್ನು ಹಾಕಲಾಗಿತ್ತು.ಜೊತೆಗೆ ಪ್ರತಿಕಟ್ಟಡದ ಬಳಿಯೂ ಪೂರಕಮಾಹಿತಿ ನೀಡಲಾಗಿತ್ತು. ಸೀಟುಗಳ ವಿವರ,ವಿದ್ಯಾರ್ಥಿ ಮಾಹಿತಿ, ಕಾಲೇಜು ಆಯ್ಕೆ ಕುರಿತಮಾಹಿತಿಗಳನ್ನು ಯಾವುದೇ ಗೊಂದಲಗಳಿಗೆದಾರಿಯಾಗದಂತೆ ಡಿಜಿಟಲ್‌ಬೋಡ್‌ìಗಳಲ್ಲಿ ಪ್ರದರ್ಶಿಸಲಾಗುತ್ತಿತ್ತು ಹಾಗೂಮೈಕ್‌ ಮೂಲಕ ಆಯ್ಕೆಗೊಂಡವರಹೆಸರುಗಳನ್ನು ಘೋಷಿಸಲಾಗುತ್ತಿತ್ತು.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.