ಅಡಕೆ ಬೆಳೆಗಾರರ ಸಮಸ್ಯೆಗೆ ಫೈಬರ್ ದೋಟಿ ವರ: ಆರಗ
Team Udayavani, Dec 29, 2021, 3:35 PM IST
ಶಿವಮೊಗ್ಗ: ರೈತರು ಎದುರಿಸುತ್ತಿರುವ, ಅಡಕೆಕೊನೆ ತೆಗೆಯುವ ಸಮಸ್ಯೆಗೆ ಕಾರ್ಬನ್ ಫೈಬರ್ದೋಟಿ ವರವಾಗಲಿದೆ ಎಂದು ಗೃಹ ಸಚಿವಆರಗ ಜ್ಞಾನೇಂದ್ರ ಹೇಳಿದರು.ಮಂಗಳವಾರ ಮಲೆನಾಡು ಕೃಷಿಕರಸಮುದಾಯ, ಕೆಳದಿ ಶಿವಪ್ಪ ನಾಯಕ ಕೃಷಿಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ,ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಬನ್ ಫೈಬರ್ದೋಟಿಯಲ್ಲಿ ಅಡಕೆ ಕೊನೆ ಕೊಯ್ಯುವ ತರಬೇತಿಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ರೈತರು ಅಡಕೆಕೊನೆ ಕೀಳುವ ವಿಚಾರದಲ್ಲಿ ಬಹಳ ಸಮಸ್ಯೆಎದುರಿಸುತ್ತಿದ್ದಾರೆ.
ಕೊನೆ ಕೀಳುವ ಕಾಯಕದಲ್ಲಿಹಲವು ಕಾರ್ಮಿಕರು ಆಕಸ್ಮಿಕವಾಗಿ ಮರದಮೇಲಿನಿಂದ ಬಿದ್ದು ಅಮೂಲ್ಯ ಪ್ರಾಣಕಳೆದುಕೊಂಡಿದ್ದಾರೆ. ಇದಕ್ಕೆಲ್ಲವರದಾನವೆಂಬಂತೆ ಅತ್ಯಂತ ಹಗುರವಾದಹಾಗೂ ಬಹಳ ಉಪಯೋಗವಾಗುವಕಾರ್ಬನ್ ದೋಟಿಯ ಆವಿಷ್ಕಾರ ಆಗಿದೆಎಂದರು. ಹಾಗೂ ಇದಕ್ಕಾಗಿ ಶ್ರಮಿಸಿದ ಯುವಸಂಶೋಧನಾಕಾರರು ಅಭಿನಂದನೀಯರುಎಂದರು.ಸಾಮಾನ್ಯ ರೈತರೂ ಈ ವಿನೂತನ ದೋಟಿಪಡೆಯಲು ಅನುಕೂಲವಾಗುವಂತೆ ಕೃಷಿಹಾಗೂ ತೋಟಗಾರಿಕೆ ಇಲಾಖೆಯಿಂದರಿಯಾಯಿತಿ ದರದಲ್ಲಿ ಮಾರಾಟ ಮಾಡಲುವ್ಯವಸ್ಥೆ ಮಾಡಲಾಗುವುದು ಎಂದೂ ಸಚಿವರುತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಅಡಕೆಯಿಂದಹತ್ತು ಹಲವು ಇತರ ಉತ್ಪನ್ನಗಳು ಹೊರಬರುತ್ತಿರುವುದು ಅತ್ಯಂತ ಸಂತೋಷದ ವಿಚಾರ.ಕೃಷಿಕರ ಬದುಕನ್ನು ಸಹನೀಯ ಗೊಳಿಸಲುಹಲವಾರು ವ್ಯಕ್ತಿಗಳು ಹಾಗೂ ಸಂಸ್ಥೆಗಳುಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಕೂಳೂರುಸತ್ಯನಾರಾಯಣ್ ರಾವ್, ಖ್ಯಾತ ಸಾಹಿತಿ ಮತ್ತುಛಾಯಾಚಿತ್ರ ಗ್ರಾಹಕ ಪಡ್ರೆ, ಆಡಿ ರವಿಕುಮಾರ್ಹಾಗೂ ಇತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.