ಸ್ವಾಮಿ ವಿವೇಕಾನಂದರು ದೇಶದ ಹೆಮ್ಮೆ: ಈಶ್ವರಪ್ಪ
Team Udayavani, Jan 13, 2022, 7:35 PM IST
ಶಿವಮೊಗ್ಗ: ಜಾತಿ, ಧರ್ಮಗಳ ಬೇಧ-ಭಾವವಿಲ್ಲದೆ ಸರ್ವರನ್ನು ಅಪ್ಪಿಕೊಂಡುವಿಶ್ವವನ್ನು ಆಯಸ್ಕಾಂತದಂತೆ ತನ್ನತ್ತಸೆಳೆದು ಇಡೀ ವಿಶ್ವಕ್ಕೆ ಸಹೋದರತೆಯಸಂದೇಶ ಸಾರಿದ, ಭಾರತದ ಶ್ರೀಮಂತಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿ,ದೇಶದ ಗೌರವ ಹೆಚ್ಚಿಸಿದ ಮಹನೀಯರುಸ್ವಾಮಿ ವಿವೇಕಾನಂದರು ಎಂದು ರಾಜ್ಯಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಬುಧವಾರ ನಗರದ ಕುವೆಂಪುರಂಗಮಂದಿರದಲ್ಲಿ ಸ್ವಾಮಿ ವಿವೇಕಾನಂದರಜನ್ಮ ದಿನಾಚರಣೆ ಅಂಗವಾಗಿಏರ್ಪಡಿಸಲಾಗಿದ್ದ ರಾಷ್ಟ್ರೀಯ ಯುವದಿನಹಾಗೂ ಯುವ ಸಪ್ತಾಹ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.ಅಂದಿನ ನರೇಂದ್ರ ಮತ್ತು ಇಂದಿನನರೇಂದ್ರರು ತಮ್ಮ ಮಾತು ಮತ್ತುಕೃತಿಗಳಿಂದಾಗಿ ವಿಶ್ವವೇ ಭಾರತದತ್ತಬೆರಗುಗಣ್ಣಿನಿಂದ ನೋಡುವಂತೆಮಾಡಿರುವುದು ಈ ದೇಶದ ಹೆಮ್ಮೆಯಸಂಗತಿ ಎಂದವರು ನುಡಿದರು.ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಅಲ್ಲಿನಜನತೆ ನೆಮ್ಮದಿಯ ಬದುಕಿಗಾಗಿಪರಿತಪಿಸುತ್ತಿದ್ದಾರೆ.
ಆದರೆ, ಭಾರತದಬಗ್ಗೆ ವಿಶ್ವದೆಲ್ಲೆಡೆ ಗೌರವ ಹೆಚ್ಚಿದೆ. ಇಂದಿನಪ್ರಧಾನಿಯವರು ಕೋವಿಡ್ನಂತಹಸಾಂಕ್ರಾಮಿಕ ಸೋಂಕಿನ ಸಂದರ್ಭದಲ್ಲಿಅನೇಕ ರಾಷ್ಟ್ರಗಳಿಗೆ ಉಚಿತವಾಗಿ ಲಸಿಕೆನೀಡಿದ್ದಲ್ಲದೇ ಆರ್ಥಿಕವಾಗಿ ಹಿಂದುಳಿದಹಾಗೂ ಸಂಕಷ್ಟದಲ್ಲಿದ್ದ ಅನೇಕ ರಾಷ್ಟ್ರಗಳಿಗೆಆರ್ಥಿಕ ನೆರವನ್ನು ನೀಡಿ ಮಾನವೀಯತೆಮೆರೆದಿದ್ದಾರೆ. ಮಾತ್ರವಲ್ಲ ಅವರು ವಿಶ್ವದಜನರ ಕುರಿತು ಆರೋಗ್ಯದ ಕಾಳಜಿಯಿಂದಾಗಿಭಾರತೀಯ ಯೋಗವನ್ನು ಜಗತ್ತಿನ ಜನಅನುಸರಿಸುವಂತೆ ಮಾಡಿ ಮಾದರಿಯಾಗಿಉಳಿದಿದ್ದಾರೆ. ಪ್ರಪಂಚದಲ್ಲಿ ಶಾಂತಿನೆಲೆಸಲು ಶಾಂತಿದೂತರಂತೆ ಹಗಲಿರುಳುಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.