ಗ್ರಾಮಗಳಲ್ಲಿ ರೈತರನ್ನು ಸಂಘಟಿಸುವ ಸಂಸ್ಥೆ ರಚಿಸಿ


Team Udayavani, Jan 30, 2022, 1:36 PM IST

shivamogga news

ಶಿವಮೊಗ್ಗ: ರೈತರು ದೇಶದ ಶಕ್ತಿ. ರೈತರ ಜೀವನಸುಧಾರಿಸುವ ಅಭಿವೃದ್ಧಿ ಆಗುವ ಯೋಜನೆಗಳನ್ನುಪ್ರತಿಯೊಂದು ಗ್ರಾಮಗಳಿಗೂ ತಲುಪಿಸುವ ಕೆಲಸಆಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶಿವಮೊಗ್ಗ ತಾಲೂಕಿನ ಮತ್ತೂರಿನಲ್ಲಿ ರಾಷ್ಟ್ರೀಯಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌, ಚೈತನ್ಯರೂರಲ್‌ ಡೆವಲಪ್‌ಮೆಂಟ್‌ ಸೊಸೈಟಿ ಸಹಯೋಗದಲ್ಲಿಆಯೋಜಿಸಿದ್ದ ಸಂಜೀವಿನಿ ಮತ್ತೂರು ರೈತ ಉತ್ಪಾದಕಕಂಪನಿ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಗ್ರಾಮಗಳಲ್ಲಿ ರೈತರನ್ನು ಸಂಘಟಿಸುವ ಸಂಸ್ಥೆಗಳರಚನೆ ಆಗಬೇಕು. ರೈತರ ಆದಾಯ ಹೆಚ್ಚಿಸುವಜತೆಯಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳುವಂತಹಕಾರ್ಯಕ್ರಮಗಳನ್ನು ಎಲ್ಲ ರೈತರಿಗೂ ತಲುಪಿಸಬೇಕು.ಗ್ರಾಮಗಳ ಅಭಿವೃದ್ಧಿ, ರೈತರ ಅಭಿವೃದ್ಧಿಯಿಂದ ದೇಶದಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಚೈತನ್ಯ ರೂರಲ್‌ ಡೆವಲಪ್‌ಮೆಂಟ್‌ ಸೊಸೈಟಿಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಬಿ.ಟಿ. ಬದ್ರೀಶ್‌ಮಾತನಾಡಿ, ರೈತ ಉತ್ಪಾದಕ ಸಂಸ್ಥೆಯ ಮುಖಾಂತರರೈತರಿಗೆ ನೆರವಾಗುವ ಕೆಲಸ ಮಾಡಲಾಗುತ್ತಿದೆ.ಶಿಕಾರಿಪುರ, ಸೊರಬದಲ್ಲಿ ಈಗಾಗಲೇ ರೈತ ಉತ್ಪಾದಕಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ.

ಇದೀಗಸಂಜೀವಿನಿ ಹೆಸರಿನಲ್ಲಿ ಮತ್ತೂರಿನಲ್ಲಿ ರೈತ ಉತ್ಪಾದಕಕಂಪನಿ ಆರಂಭಿಸಲಾಗುತ್ತಿದೆ ಎಂದು ಹೇಳಿದರು.ಗೋವುಗಳ ರಕ್ಷಣೆ ಮಾಡುವುದು ಮೊದಲಆದ್ಯತೆಯಾಗಿದೆ. ಆರೋಗ್ಯವಾದ ಗೋವುಗಳಿಂದಆರೋಗ್ಯಕರ ಹಾಲು ಉತ್ಪಾದನೆ ಮಾಡಬೇಕೆನ್ನುವುದುಆಶಯವಾಗಿದೆ.

ಕೃಷಿಗೆ ಪೂರಕವಾದ ಪರಿಕರಗಳುರೈತರಿಗೆ ನೇರವಾಗಿ ಸಿಗುವಂತೆ ಸೌಲಭ್ಯಕಲ್ಪಿಸಬೇಕೆನ್ನುವುದು ಮತ್ತೂಂದು ಆಶಯ ಎಂದುತಿಳಿಸಿದರು.ರೈತ ಉತ್ಪಾದಕ ಕಂಪನಿಗಳಿಂದ ಪ್ರತಿಗ್ರಾಮಗಳಲ್ಲಿಯೂ ರೈತ ಸಂಘಟನೆ ಬಲಿಷ್ಠವಾಗುತ್ತದೆ.ರೈತ ಉತ್ಪಾದಕ ಕಂಪನಿಗಳಿಂದ ವ್ಯವಸ್ಥಿತವಾಗಿಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತವೆ.

ರೈತರಜೀವನಕ್ಕೆ ಕಂಪನಿಗಳು ಸಹಕಾರಿ ಆಗುತ್ತವೆ ಎಂದುಅಭಿಪ್ರಾಯಪಟ್ಟರು. ಸಂಜೀವಿನಿ ಮತ್ತೂರು ರೈತಉತ್ಪಾದಕ ಕಂಪನಿ ನಿರ್ದೇಶಕ ಜೆ.ಶಿವನಂಜಪ್ಪಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕಸಂಘದ ದಕ್ಷಿಣ ಸಹ ಪ್ರಾಂತ ಕಾರ್ಯವಾಹಪಟ್ಟಾಭಿರಾಮ್‌, ವಿಧಾನ ಪರಿಷತ್‌ ಮಾಜಿ ಸದಸ್ಯಎಂ.ಬಿ. ಭಾನುಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.