ಅಶುದ್ದ ನೀರು ಕುಡಿಸುತ್ತಿರುವ ಪಾಲಿಕೆ-ಆರೋಪ
Team Udayavani, Feb 4, 2022, 3:29 PM IST
ಶಿವಮೊಗ್ಗ: ಒಂದೆಡೆ ಸ್ಮಾರ್ಟ್ ಸಿಟಿ ಕಾಮಗಾರಿವಿಳಂಬ, ಮತ್ತೂಂದು ಕಡೆ ಪದೇ ಪದೇರಸ್ತೆಗಳನ್ನು ಅಗೆಯುವುದು, ಸಮರ್ಪಕ ಚರಂಡಿವ್ಯವಸ್ಥೆ ಇಲ್ಲದಿರುವುದರಿಂದಲೂ ಸಮಸ್ಯೆಎದುರಿಸುವಂತಾಗಿದೆ.
ಇದೀಗ ಕುಡಿಯುವ ನೀರಿನಸಮಸ್ಯೆ ಎಲ್ಲೆಡೆ ಉಲ್ಬಣವಾಗುತ್ತಿದೆ.ಹೌದು, ದಿನದ 24 ಗಂಟೆ ಕುಡಿಯುವ ನೀರುಒದಗಿಸುವ ಕಾಮಗಾರಿ ಪೂರ್ಣಗೊಂಡಿರುವ ವಿವಿಧಬಡಾವಣೆಗಳಿಗೆ ಮೀಟರ್ ಅಳವಡಿಸಲಾಗಿದ್ದು, ನೀರಿನ ಬಿಲ್ ಸಾವಿರಾರು ರೂ. ಬರುತ್ತಿದೆ. ಇದಕ್ಕೂಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು.ಇದೀಗ ಸರಿಯಾಗಿ ಆಲಮ್ ಬಳಸದೆ ಕುಡಿಯುವನೀರು ಸರಬರಾಜು ಮಾಡುತ್ತಿರುವ ಆರೋಪ ಕೇಳಿಬಂದಿದೆ.
ನಗರದ ಓಲ್ಡ್ ಲೈನ್ ಬಾರ್ ರಸ್ತೆಯಲ್ಲಿ ನೀರುಶುದ್ದೀಕರಿಸುವ ಸಂದರ್ಭದಲ್ಲಿ ಸರಿಯಾಗಿ ಆಲಮ್ಬಳಸದೆ ನೀರು ಸರಬರಾಜು ಮಾಡಲಾಗಿರುವುದನ್ನುನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದನಿರ್ದೇಶಕ ಎ.ಆರ್. ಗೋಪಾಲ್ ಪತ್ತೆ ಮಾಡಿದ್ದು, ಈಬಗ್ಗೆ ಜಿಲ್ಲಾ ಧಿಕಾರಿಗಳಿಗೂ ದೂರು ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ದೂರಿಗೆ ಸ್ಪಂದಿಸಿದ್ದು, ಮಂಡ್ಲಿಗೆ ಭೇಟಿನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ.ಈ ಹಿಂದೆಯೂ ಶುದ್ಧೀಕರಿಸಿದ ನೀರನ್ನುಸರಬರಾಜು ಮಾಡದೆ ಅಶುದ್ಧ ನೀರನ್ನುಸರಬರಾಜು ಮಾಡಲಾಗುತ್ತಿದೆ ಎಂಬ ದೂರು ಕೇಳಿಬಂದಿತ್ತು. ಮತ್ತೆ ಕೆಲವು ಬಡಾವಣೆಗಳಲ್ಲಿ ಸ್ಮಾಟ್ìಸಿಟಿ ಅವಾಂತರದಿಂದಾಗಿ ಕುಡಿಯುವ ನೀರಿನಪೈಪುಗಳು ಒಡೆದು ಚರಂಡಿಯ ನೀರು ಮಿಶ್ರಣವಾಗಿಸರಬರಾಜಾಗುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದವು.
ಈವರೆಗೂ ಸ್ಮಾರ್ಟ್ ಸಿಟಿಯಿಂದ ಸಮಸ್ಯೆಎದುರಿಸಿ ತತ್ತರಿಸಿದ್ದ ನಗರದ ಜನತೆ ಈಗ ಕುಡಿಯುವನೀರಿನ ಸಮಸ್ಯೆಯನ್ನೂ ಎದುರಿಸುವಂತಾಗಿದೆ.ಸಾರ್ವಜನಿಕರು ಮಹಾನಗರ ಪಾಲಿಕೆ ಹಾಗೂಜಲಮಂಡಳಿ ವಿರುದ್ಧ ತೀವ್ರ ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.