ಬಾರದ ವಿತ್ತ ಸಚಿವೆ: ಘಟಿಕೋತ್ಸವಕ್ಕೆ ಗ್ರಹಣ
Team Udayavani, Feb 5, 2022, 7:22 PM IST
ಶಿವಮೊಗ್ಗ: ಪದವಿ, ಸ್ನಾತಕೋತ್ತರ ಮುಗಿಸಿದ ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಬೇಕಾಗಿದ್ದ ಘಟಿಕೋತ್ಸವ ಪ್ರಮಾಣ ಪತ್ರ ನೀಡಲು ಕುವೆಂಪು ವಿವಿ ಇನ್ನೂತಿಣುಕಾಡುತ್ತಿದೆ. ಪದವಿ ಮುಗಿಸಿ ವರ್ಷ ಕಳೆದರೂ ಘಟಿಕೋತ್ಸವ ನಡೆದಿಲ್ಲ. ಹೀಗಾಗಿ ಕೆಲಸ ಸಿಕ್ಕವರು,ವಿದೇಶದಿಂದ ಓದಲು ಬಂದವರು, ವಿದೇಶಕ್ಕೆಓದಲು ಹೋಗಬೇಕಾದವರು ಪ್ರಮಾಣಪತ್ರ ಇಲ್ಲದೆಪರದಾಡುತ್ತಿದ್ದಾರೆ.2020ರ ಜುಲೈನಲ್ಲಿ ಕುವೆಂಪು ವಿವಿ ಘಟಿಕೋತ್ಸವನಡೆಸಿತ್ತು.
ಕೋವಿಡ್ ಹಿನ್ನೆಲೆಯಲ್ಲಿ ಆನ್ಲೈನ್ಕಾರ್ಯಕ್ರಮ ನಡೆಸಿ ಬೆರಳೆಣಿಕೆ ರ್ಯಾಂಕ್ ವಿಜೇತರಿಗೆ ವೇದಿಕೆಯಲ್ಲಿ ಪದವಿ ಪ್ರದಾನ ಮಾಡಲಾಗಿತ್ತು.ಆದರೆ 2021ನೇ ಸಾಲಿಗೆ ಅಕ್ಟೋಬರ್ನಲ್ಲಿಘಟಿಕೋತ್ಸವ ನಡೆಸಲು ತೀರ್ಮಾನ ಮಾಡಲಾಗಿತ್ತು.ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಂಗಳಕೊನೆಗೆ ಬರುವುದಾಗಿ ಭರವಸೆ ನೀಡಿದ್ದರು.
ಜನವರಿ ಮುಗಿದರೂ ಅವರ ಸಮಯ ಸಿಕ್ಕಿಲ್ಲ. ಆದರೆ ನಿರ್ಮಲಾರನ್ನು ಕರೆಸಲೇಬೇಕೆಂಬ ಹಠ ತೊಟ್ಟಿರುವವಿವಿ ಘಟಿಕೋತ್ಸವ ಮುಂದೂಡತ್ತ ಬಂದಿದೆ. ಕೇಂದ್ರ ಬಜೆಟ್ ಸಮಯವಾಗಿದ್ದ ಜನವರಿಯಲ್ಲಿ ಸಚಿವರುಬರುವುದು ಖಂಡಿತ ಸಾಧ್ಯವಿರಲಿಲ್ಲ.
ಆದರೆಈಗ ಬಜೆಟ್ ಮುಗಿದಿದ್ದು ಇನ್ನಾದರೂ ಸಚಿವರುಬಂದು ಘಟಿಕೋತ್ಸವ ನಡೆಯಲಿದೆಯೇ ಎಂದುವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಪದವಿ ಮುಗಿಸಿದರೂಪ್ರಮಾಣಪತ್ರಕ್ಕೆ ಇನ್ನೂ ಎಷ್ಟು ದಿನ ಕಾಯಬೇಕುಎಂಬುದು ವಿದ್ಯಾರ್ಥಿಗಳ ಪ್ರಶ್ನೆ.
ಶರತ್ ಭದ್ರಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.