ಶೃಂಗೇರಿಯಲ್ಲಿ ಜಲ ಹವಾಮಾಪನ ಕೇಂದ್ರ


Team Udayavani, Mar 10, 2022, 5:50 PM IST

ಶೃಂಗೇರಿ: ಸರ್ಕಾರ ಜಿಲ್ಲೆಯ ಎರಡೂ ತಾಲೂಕು ಕೇಂದ್ರದಲ್ಲಿ ಜಲ ಹವಾಮಾಪನ ಕೇಂದ್ರ ಸ್ಥಾಪಿಸಿ ರೈತರಿಗೆ ಕಾಲ ಕಾಲಕ್ಕೆ ಹವಾಮಾನದ ವ್ಯತ್ಯಯಗಳ ಬಗ್ಗೆ ವಿವರಿಸುತ್ತಿದ್ದು, ಶೃಂಗೇರಿ ಹಾಗೂ ಕಡೂರಿನಲ್ಲಿ ಕೇಂದ್ರವನ್ನು ಸ್ಥಾಪಿಸಿ ಸಮಗ್ರ ಮಾಹಿತಿ ನೀಡಲಾಗುತ್ತಿದೆ.

ಕಳೆದ ಎರಡು ದಶಕದ ಹಿಂದೆ ಪಟ್ಟಣದ ಹೊರವಲಯದ ಪ್ರವಾಸಿ ಕೇಂದ್ರದಲ್ಲಿ ಜಲಮಾಪನ ಕೇಂದ್ರವನ್ನು ಸ್ಥಾಪಿಸಿ ಮಳೆಯ ಪ್ರಮಾಣದ ದಾಖಲೆ ಮಾತ್ರ ನೀಡಲಾಗುತ್ತಿತ್ತು. ಇದೀಗ ಜಲ ಹವಾಮಾಪನಾ ಕೇಂದ್ರದಿಂದ ಅನೇಕ ಮಾಹಿತಿಗಳು ದಾಖಲಾಗುತ್ತಿದ್ದು, ಸಾರ್ವಜನಿಕರಿಗೆ, ರೈತರಿಗೆ ಹವಮಾನದಲ್ಲಿ ಆಗುವ ಬದಲಾವಣೆಗಳನ್ನು ತಿಳಿಯಲು ಸಹಾಯಕವಾಗಲಿದೆ.

ಯಂತ್ರೋಪಕರಣಗಳ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ಎಲ್ಲಾ ಇಲಾಖೆಗಳಿಗೆ ದಾಖಲೆ ಸಂಗ್ರಹವಾಗುತ್ತಿದೆ. ಕೇಂದ್ರದಿಂದ ಪ್ರತಿ ದಿನ ಮೂರು ಭಾರಿ ದಾಖಲೆಯನ್ನು ಸಂಗ್ರಹಿಸಿ ಮುನ್ನೆಚ್ಚರಿಕೆ ಕ್ರಮಗಳಿಗಾಗಿ ಮಾಹಿತಿ ಕಳುಹಿಸಲಾಗುತ್ತಿದೆ.

ಸಾಧಾರಣ ಮಳೆ ಮಾಪನ, ನೀರಿನ ಭಾಷ್ಪೀಕರಣದ ಮಾಪನ, ಸ್ವಯಂಚಾಲಿ ಮಳೆಮಾಪನ, ಹವಮಾನದಲ್ಲಿ ನೀರಿನ ಮತ್ತು ತೇವಾಂಶಗಳ ಗುರುತಿಸುವಿಕೆ, ವಾತಾವರಣದಲ್ಲಿರುವ ತೇವಾಂಶ ಮಾಪನ, ನೀರಿನ ಉಷ್ಣಾಂಶದ ಮಾಪನ, ಗಾಳಿಯ ದಿಕ್ಕಿನಿಂದ ತಿಳಿಯುವ ಮಾಪನ, ಗಾಳಿಯ ವೇಗ ಕಂಡು ಹಿಡಿಯುವ ಮಾಪನ ಸೇರಿದಂತೆ ಹಲವಾರು ಮಾಪನಗಳಿದ್ದು ಇದರಿಂದ ಜಲಮಾಪನ ಕೇಂದ್ರದಲ್ಲಿ ಎಲ್ಲ ಮಾಹಿತಿಗಳನ್ನು ದಾಖಲಿಸಲಾಗುತ್ತಿದೆ.

ಪ್ರತೀ ಗ್ರಾಮ ಪಂಚಾಯ್ತಿಗಳಲ್ಲಿರುವ ಮಳೆ  ಮಾಪನ ಕೇಂದ್ರದಲ್ಲಿ ಮಳೆ ಪ್ರಮಾಣವನ್ನು ಮಾತ್ರ ಸಂಗ್ರಹಿಸಲಾಗುತ್ತಿತ್ತು. ಇದೀಗ ಮಳೆಯ ವಿವರವಲ್ಲದೆ ಸೂರ್ಯನ ಪ್ರಖರತೆಯ ಮಾಹಿತಿಗಳು ಸಿಗಲಿದೆ. ಕೇಂದ್ರದಲ್ಲಿ ವೀಕ್ಷಕರಾಗಿ ಪಟ್ಟಣದ ಹವಾಮಾನ ಇಲಾಖೆಯ ಜಿ.ವಿ ಮೋಹನ್‌ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಯೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಅತ್ಯಾಧುನಿಕ ಯಂತ್ರೋಪಕರಣ ಅಳವಡಿಸಲಾಗಿದ್ದು, ಕಾಲ ಕಾಲಕ್ಕೆ ಮಾಹಿತಿಗಳನ್ನು ನೀಡಲಾಗುತ್ತದೆ ಎಂದರು.

ಟಾಪ್ ನ್ಯೂಸ್

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.