ಅರಣ್ಯ ಹಕ್ಕು ಅರ್ಜಿ ವಜಾ ಸಹಿಸಲಸಾಧ್ಯ: ಮಧು


Team Udayavani, Feb 16, 2022, 3:23 PM IST

soraba news

ಸೊರಬ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳರೈತ ವಿರೋಧಿ ನಿಲುವುಗಳಿಂದ ರೈತರುಕಂಗಾಲಾಗಿ ಬೀದಿಗೆ ಬಂದಿವೆ. ಇತ್ತ ತಾಲೂಕಿನಲ್ಲಿಮಂಜೂರಾದ ಬಗರ್‌ಹುಕುಂ ಹಾಗೂಅರಣ್ಯ ಹಕ್ಕು ಸಾಗುವಳಿದಾರ ಹಕ್ಕುಪತ್ರಗಳುಹಾಗೂ ಅರ್ಜಿಗಳನ್ನು ಶಾಸಕರ ಕುಮ್ಮಕ್ಕಿನಿಂದಅ ಧಿಕಾರಿಗಳು ವಜಾ ಮಾಡುತ್ತಿರುವುದನ್ನುಸಹಿಸಲು ಸಾಧ್ಯವಿಲ್ಲ ಎಂದು ಮಾಜಿಶಾಸಕ ಎಸ್‌. ಮಧು ಬಂಗಾರಪ್ಪ ಆಕ್ರೋಶವ್ಯಕ್ತಪಡಿಸಿದರು.

ಮಂಗಳವಾರ ಪಟ್ಟಣದ ತಾಲೂಕುಕಚೇರಿ ಮುಂಭಾಗ ಕಾಂಗ್ರೆಸ್‌ ವತಿಯಿಂದಹಮ್ಮಿಕೊಂಡಿದ್ದ ಬೃಹತ್‌ ರೈತ ಪ್ರತಿಭಟನೆಯಲ್ಲಿಪ್ರತಿಭಟನಾಕಾರರನುದ್ದೇಶಿಸಿ ಅವರುಮಾತನಾಡಿದರು.ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪಅವರು ಅ ಧಿಕಾರಾವ ಧಿಯಲ್ಲಿ ರೈತರ ಹಿತಕಾಯುವ ದೃಷ್ಟಿಯಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀಡಿದರು. ಬಗರ್‌ಹುಕುಂ ಸಾಗುವಳಿದಾರರಿಗೆ ಉಳಲು ನೆಲದಹಕ್ಕನ್ನು ಕೊಡಿಸಿದರು.

ಅವರ ಹಾದಿಯಲ್ಲಿತಾವು ಸಹ ಶಾಸಕರಾಗಿದ್ದಾಗ ಸಾವಿರಾರುಬಗರ್‌ಹುಕುಂ ಸಾಗುವಳಿದಾರರಿಗೆ ಪಕ್ಷ ಭೇದಮರೆತು ಜಾತ್ಯಾತೀತವಾಗಿ ಭೂಮಿಯನ್ನುಮಂಜೂರು ಮಾಡಿ ಹಕ್ಕುಪತ್ರ ನೀಡಲಾಗಿತ್ತು.ಆದರೆ, ಇಂದಿನ ಶಾಸಕರು ಪಿತೂರಿ ಮೂಲಕಭೂಮಿ ಹಕ್ಕನ್ನು ರೈತರಿಂದ ಕಸಿದುಕೊಳ್ಳಲುಅಧಿ ಕಾರಿಗಳ ಮೂಲಕ ಹುನ್ನಾರ ನಡೆಸಿದ್ದಾರೆ.ರೈತರು ಧೃತಿಗೆಡುವ ಅವಶ್ಯಕತೆ ಇಲ್ಲ. ಎಸ್‌.ಬಂಗಾರಪ್ಪನವರ ಪುತ್ರನಾಗಿ ಸದಾ ರೈತರಪರವಾಗಿ ನಿಲ್ಲುವುದಾಗಿ ತಿಳಿಸಿದರು.

ಬಗರ್‌ವಿಧಾನಸಭಾ ಮಾಜಿ ಅಧ್ಯಕ್ಷಕಾಗೋಡು ತಿಮ್ಮಪ್ಪ ಮಾತನಾಡಿ, ರೈತರಿಗೆಭೂಮಿಯ ಹಕ್ಕನ್ನು ಕೊಡಿಸಲು ಪುನಃಮಧು ಬಂಗಾರಪ್ಪ ನೇತೃತ್ವದಲ್ಲಿ ಹೋರಾಟಆರಂಭವಾಗಿದೆ ರೈತರಿಂದ ಉತ್ತಮ ಸ್ಪಂದನೆದೊರೆಯುತ್ತಿದೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳ ನೀತಿಯಿಂದ ರೈತರು ಬೀದಿಗೆಇಳಿಯುವ ಸ್ಥಿತಿ ಬಂದಿದೆ. “ಹೋರಾಟವೇಜೈಲು, ಅನ್ಯಾಯ ಬಯಲು’ ಎನ್ನುವಮನಸ್ಥಿತಿಯಿಂದ ಪ್ರತಿಯೊಬ್ಬರೂ ತಮ್ಮ ಹಕ್ಕಿಗಾಗಿಹೋರಾಟ ಮಾಡಲೇಬೇಕಾದ ಅನಿವಾರ್ಯತೆಇದೆ ಎಂದರು.

ಪ್ರತಿಭಟನೆಯಲ್ಲಿ ಕಾಡಾಮಾಜಿ ಅಧ್ಯಕ್ಷ ನಗರ ಮಹಾದೇವಪ್ಪ, ಜಿಲ್ಲಾಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಲಕ್ಷಿ ¾àಕಾಂತ್‌ಚಿಮಣೂರು, ಸೊರಬ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷಅಣ್ಣಪ್ಪ ಹಾಲಘಟ್ಟ, ಆನವಟ್ಟಿ ಬ್ಲಾಕ್‌ ಕಾಂಗ್ರೆಸ್‌ಅಧ್ಯಕ್ಷ ಆರ್‌.ಸಿ. ಪಾಟೀಲ್‌, ಜಿಪಂ ಮಾಜಿಸದಸ್ಯರಾದ ವೀರೇಶ್‌ ಕೊಟಗಿ, ಶಿವಲಿಂಗೇಗೌಡ,ತಾರಾ ಶಿವಾನಂದ, ರಾಜೇಶ್ವರಿ, ಪ್ರಮುಖರಾದನಾಗರಾಜ ಚಿಕ್ಕಸವಿ, ಎಚ್‌. ಗಣಪತಿ,ಎಂ.ಡಿ. ಶೇಖರ್‌, ರವಿ ಬರಗಿ ಇತರರುಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.