Thirthahalli: ಕುಸಿಯುವ ಹಂತಕ್ಕೆ ತಲುಪಿದ ಬೈಪಾಸ್ ರಸ್ತೆಯ ತಡೆಗೋಡೆ !


Team Udayavani, Jul 16, 2024, 11:42 AM IST

Thirthahalli: ಕುಸಿಯುವ ಹಂತಕ್ಕೆ ತಲುಪಿದ ಬೈಪಾಸ್ ರಸ್ತೆಯ ತಡೆಗೋಡೆ !

ತೀರ್ಥಹಳ್ಳಿ: ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 57 ಕೋಟಿ ವೆಚ್ಚದ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿಯುವ ಹಂತಕ್ಕೆ ಬಂದು ತಲುಪಿದೆ.

2023ರಲ್ಲಿ ಬಿಜೆಪಿ ಅಧಿಕಾರದ ಅವಧಿಯಲ್ಲಿ 57 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ನಿರ್ಮಿಸಲಾಗಿತ್ತು. ಒಂದೇ ಒಂದು ಮಳೆಗಾಲಕ್ಕೆ ಕುಸಿಯುವ ಹಂತಕ್ಕೆ ಹೋಗುತ್ತದೆ ಎಂದರೆ ಇದರ ಗುಣಮಟ್ಟದ ಬಗ್ಗೆ ಭಾರಿ ಅಚ್ಚರಿ ಮೂಡಿಸುತ್ತಿದೆ.

ಈಗಾಗಲೇ ತೀರ್ಥಹಳ್ಳಿಯ ಹಲವು ಸರ್ಕಾರಿ ಕಟ್ಟಡಗಳ ಸೋರುವಿಕೆಯ ಬಗ್ಗೆ ಭಾರಿ ಚರ್ಚೆ ಆಗಿತ್ತು. ಪೊಲೀಸ್ ಠಾಣೆ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಈ ಸೋರುವಿಕೆಯ ಬಗ್ಗೆ ಪ್ರಸ್ತಾಪ ನಡೆದು ಪರ ಹಾಗೂ ವಿರೋಧಗಳ ಮಾತುಕತೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ನೂರಾರು ಕೋಟಿ ವೆಚ್ಚದ ಹಣದಲ್ಲಿ ಕಟ್ಟಿದ ಸರ್ಕಾರಿ ಕೊಠಡಿಗಳೇ ಸೋರುತ್ತಿದೆ. ಇವೆಲ್ಲವೂ ಬಿಜೆಪಿ ಕಾಲದ ಕಾಮಗಾರಿ ಎಂದು ಕಾಂಗ್ರೆಸ್ ಆಕ್ಷೇಪಿಸಿತ್ತು. ಈಗ ಬೈಪಾಸ್ ತಡೆ ಗೋಡೆ ಕುಸಿಯುವ ಹಂತಕ್ಕೆ ಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಶುರುವಾಗಿದೆ ಚರ್ಚೆ !
ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ವಾಲ್ಮೀಕಿ ಹಗರಣ, ಮೂಡಾ ಪ್ರಕರಣದ ಬಗ್ಗೆ ಭಾರಿ ಭಾಷಣ ಮಾಡುವ ಬಿಜೆಪಿ ಪಕ್ಷ ಒಮ್ಮೆ ತಮ್ಮ ಶಾಸಕರು ಹಾಗೂ ಮಾಜಿ ಗೃಹ ಸಚಿವರ ಕ್ಷೇತ್ರದಲ್ಲಿ ಒಮ್ಮೆ ಬಂದು ನೋಡಿಕೊಂಡು ಹೋದರೆ ಬಹುಶಃ ಭ್ರಷ್ಠಾಚಾರದ ಬಗ್ಗೆ ಮಾತನಾಡುವುದನ್ನ ನಿಲ್ಲಿಸಿ ಬಿಡಬಹುದೇನೋ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡುತ್ತಿದ್ದಾರೆ.

ಕಾಂಗ್ರೆಸ್ ಈ ವಿಚಾರಗಳಲ್ಲಿ ಕೇವಲ ಆಕ್ಷೇಪ ಮಾಡುತ್ತಿದೆ ವಿನಃ ತಕ್ಕ ಹೋರಾಟ ಮಾಡುತ್ತಿಲ್ಲ. ಒಟ್ಟಿನಲ್ಲಿ ಎಲ್ಲರು ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಮಾಡುತ್ತಿದ್ದಾರಾ? ಎಂಬ ಅನುಮಾನವೂ ಶುರುವಾಗಿದೆ.

ಇದನ್ನೂ ಓದಿ: Rain: ಭಾರೀ ಮಳೆಯಿಂದ ಶಿರೂರಿನಲ್ಲಿ ಗುಡ್ಡ ಕುಸಿತ; 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಟಾಪ್ ನ್ಯೂಸ್

2-koppala

Koppala: ಓಮಿನಿ-ಲಾರಿ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

1-Horoscope

Daily Horoscope: ಸಮಯಸಾಧಕರ ಪ್ರಶಂಸೆಗೆ ಕಿವಿಗೊಡಬೇಡಿ, ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ

KARKarkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

Karkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

Modi-shankar

India Foreign Policy: ವಿಶ್ವ ಬಂಧು ಭಾರತ, ಅಲಿಪ್ತ ನೀತಿಯಿಂದ ಎಲ್ಲರಿಗೂ ಆಪ್ತವಾಗುವ ನೀತಿ!

hdkMUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

MUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

Delhi ಕಾಂಗ್ರೆಸ್‌ ಕಚೇರಿ ಎದುರು ಬಿಜೆಪಿ ಧರಣಿ?

Delhi ಕಾಂಗ್ರೆಸ್‌ ಕಚೇರಿ ಎದುರು ಬಿಜೆಪಿ ಧರಣಿ?

1-test

Save Test Cricket; ಟೆಸ್ಟ್‌  ಕ್ರಿಕೆಟ್‌ ಉಳಿಸಲು ಐಸಿಸಿ ನಿಧಿ ಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-koppala

Koppala: ಓಮಿನಿ-ಲಾರಿ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

hdkMUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

MUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

Delhi ಕಾಂಗ್ರೆಸ್‌ ಕಚೇರಿ ಎದುರು ಬಿಜೆಪಿ ಧರಣಿ?

Delhi ಕಾಂಗ್ರೆಸ್‌ ಕಚೇರಿ ಎದುರು ಬಿಜೆಪಿ ಧರಣಿ?

Revanna

Assault on Women: ರೇವಣ್ಣ, ಪ್ರಜ್ವಲ್‌ ಲೈಂಗಿಕ ಕಿರುಕುಳ ನಿಜ: ಚಾರ್ಜ್‌ಶೀಟ್‌

Governer

Governer Vs Government: 11 ಮಸೂದೆ ವಾಪಸ್‌; ಕಾಂಗ್ರೆಸ್‌ ಕೆಂಡಾಮಂಡಲ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

2-koppala

Koppala: ಓಮಿನಿ-ಲಾರಿ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

1-Horoscope

Daily Horoscope: ಸಮಯಸಾಧಕರ ಪ್ರಶಂಸೆಗೆ ಕಿವಿಗೊಡಬೇಡಿ, ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ

KARKarkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

Karkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

Modi-shankar

India Foreign Policy: ವಿಶ್ವ ಬಂಧು ಭಾರತ, ಅಲಿಪ್ತ ನೀತಿಯಿಂದ ಎಲ್ಲರಿಗೂ ಆಪ್ತವಾಗುವ ನೀತಿ!

hdkMUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

MUDA CASE ಸಿದ್ದು ಪತ್ನಿಯಿಂದಲೇ ಬದಲಿ ಜಮೀನಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.