![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 16, 2022, 12:46 PM IST
ಸಾಗರ: ನಗರದ ಶ್ರೀಟಾಕೀಸ್ನಲ್ಲಿ ‘ಕಾಶ್ಮೀರ್ ಫೈಲ್ಸ್’ ಚಲನಚಿತ್ರ ಪ್ರದರ್ಶಿಸುವಂತೆ ಬಜರಂಗದಳ ಮತ್ತು ವಿಹಿಂಪ ಶ್ರೀಚಿತ್ರಮಂದಿರದ ಮಾಲೀಕರಾದ ಸದಾಶಿವ ಅವರಿಗೆ ಮನವಿ ಮಾಡಿಕೊಂಡರು.
ಇದಕ್ಕೆ ಸ್ಪಂದಿಸಿರುವ ಚಿತ್ರಮಂದಿರದ ಮಾಲೀಕರು ಶೀಘ್ರದಲ್ಲಿ ಈ ಚಿತ್ರವನ್ನು ನಾವು ತರಿಸಿ ಪ್ರದರ್ಶಿಸುತ್ತವೆ ಎಂಬ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಜರಂಗದಳ ಸಂಚಾಲಕರಾದ ಸಂತೋಷ ಶಿವಾಜಿ, ಜಿಲ್ಲಾ ಕಾರ್ಯದರ್ಶಿ ಕಾಮತ್, ಕಾರ್ಯದರ್ಶಿ ನಂದೀಶ್, ಕಿರಣ್ ಗೌಡ, ಸುನೀಲ್ ರುದ್ರಪ್ಪ, ವಿಶಾಲ್, ಅರುಣ್ ಮೇಸ್ತ, ರಾಘವೇಂದ್ರ ಭಂಡಾರಿ, ಶ್ರೀಧರ್ ಸಾಗರ, ವಿನಯ್ ಶೇಟ್, ಕಿರಣ್ ಇನ್ನಿತರರಿದ್ದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.