![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 3, 2024, 10:15 PM IST
ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಭೂತರಾಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್ ಒಂದರಲ್ಲಿ ಯುವತಿಯೊಬ್ಬಳ ಹತ್ಯೆಯಾಗಿದೆ. ಲಾಡ್ಜ್ ಕೋಣೆಯೊಳಗೆ ಅಂದಾಜು 30 ವರ್ಷದೊಳಗಿನ ಯುವತಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ.
ಲಾಡ್ಜ್ ನಂತೆ ಇರುವ ಮನೆಯಲ್ಲಿ 10 ರೂಮ್ ಗಳಿದ್ದು ಅದರಲ್ಲಿ ಸೋಮವಾರ ರಾತ್ರಿ ಬೈಕ್ ನಲ್ಲಿ ಬಂದಿದ್ದ ಯುವಕ ಹಾಗೂ ಯುವತಿ ಬಂದು ಕೇಳಿದಾಗ ಬಾಡಿಗೆಗೆ ರೂಮನ್ನು ನೀಡಲಾಗಿದೆ. ಎಂದು ಲಾಡ್ಜ್ ಕೆಲಸದವರು ತಿಳಿಸಿದ್ದಾರೆ.
ವಾಪಾಸ್ ಆಗುವಾಗ ಆ ವ್ಯಕ್ತಿ ಮಾತ್ರ ಹೋಗಿದ್ದಾನೆ. ಬುಧವಾರ ಸಂಜೆ ಕೆಲಸದವರು ನೋಡುವಾಗ ಹತ್ಯೆಯಾಗಿರುವುದು ತಿಳಿದು ಬಂದಿದೆ. ರೂಮನ್ನು ನೀಡುವಾಗ ಯಾವುದೇ ರೀತಿ ಸಂಬಂಧಪಟ್ಟ ದಾಖಲೆ ತೆಗೆದುಕೊಂಡಿಲ್ಲ ಎಂದು ಪೋಲೀಸರ ಬಳಿ ಕೆಲಸದವರು ಹೇಳುತ್ತಿದ್ದು ತೀರ್ಥಹಳ್ಳಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಫಾರೆನ್ಸಿಕ್ ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಳೂರು ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಕೊಳವೆ ಬಾವಿಗೆ ಬಿದ್ದು 16 ಅಡಿ ಆಳದಲ್ಲಿ ಸಿಲುಕಿರುವ ಮಗು: ರಕ್ಷಣಾ ಕಾರ್ಯಾಚರಣೆ ಚುರುಕು
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.