Shimoga; ಈ ಸರ್ಕಾರದಲ್ಲಿ ಅಬಾರ್ಷನ್ ಆಗುವ ಲಕ್ಷಣ ಹೆಚ್ಚಿಗೆ ಕಾಣುತ್ತಿದೆ: ಬಿ.ವೈ ರಾಘವೇಂದ್ರ


Team Udayavani, Jan 27, 2024, 12:01 PM IST

Shimoga; ಈ ಸರ್ಕಾರದಲ್ಲಿ ಅಬಾರ್ಷನ್ ಆಗುವ ಲಕ್ಷಣ ಹೆಚ್ಚಿಗೆ ಕಾಣುತ್ತಿದೆ: ಬಿ.ವೈ ರಾಘವೇಂದ್ರ

ಶಿವಮೊಗ್ಗ: ಹೊಸ ನೀರಿನ ಹರಿವು ಶುರುವಾಗಿದೆ. ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಈ ಸರ್ಕಾರದಲ್ಲಿ ಅಬಾರ್ಷನ್ ಆಗುವಂತಹ ಲಕ್ಷಣಗಳು ಹೆಚ್ಚಿಗೆ ಕಾಣುತ್ತಿದೆ. ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಬರುವ ದಿನಗಳಲ್ಲಿ ಕಾದು ನೋಡಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದಲ್ಲಿ ಗ್ಯಾರಂಟಿ ಒಂದೇ ಹೇಳುತ್ತಿದ್ದಾರೆ. ರೈತರು ಕಣ್ಣಿರಲ್ಲಿ ಕೈ ತೊಳೆಯುತ್ತಿದ್ದಾರೆ. ಲೋಕಸಭಾ ಚುನಾವಣೆಗಾಗಿ ಜನ ಕಾಯುತ್ತಿದ್ದಾರೆ. ಅವರು ಈಗ ಕೊಡುತ್ತಿರುವ ಕಾರ್ಯಕ್ರಮಗಳು ಅಷ್ಟು ಸುಲಭವಾಗಿ ಮುಂದುವರಿಸಿಕೊಂಡು ಹೋಗಲ್ಲ. ಗ್ಯಾರಂಟಿ ಕಾರ್ಯಕ್ರಮಗಳು ಲೋಕಸಭಾ ಚುನಾವಣೆವರೆಗೂ ಮಾತ್ರ ಎಂದರು.

ರಾಷ್ಟ್ರದಲ್ಲಿ ಒಳ್ಳೆಯ ಬೆಳವಣಿಗೆಯಾಗುತ್ತಿದೆ. ಮಮತಾ ಬ್ಯಾನರ್ಜಿಯವರು ಸಹ ಇಂಡಿಯಾ ಒಕ್ಕೂಟದಿಂದ ಹೊರ ಬಂದಿದ್ದಾರೆ. ರಾಮ ಮಂದಿರ ಲೋಕಾರ್ಪಣೆ ಆಗಿರುವುದು ದೇಶದ ಭವಿಷ್ಯದಿಂದ ಒಳ್ಳೆಯದಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವಾಗಿ ಕಂಡು ಬಂದಿದೆ. ಇಂಡಿಯಾ ಒಕ್ಕೂಟ ಛಿದ್ರವಾಗಿದೆ. 400 ಕ್ಕಿಂತ ಹೆಚ್ಚಿನ ಲೋಕಸಭಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ನಾವು ಹೇಳಿದಂತೆ ನಡೆದುಕೊಂಡಿದ್ದೇವೆ ಎಂದರು.

ಆಶೀರ್ವಾದ ಮಾಡಿದ್ದಾರೆ: ಧಾರ್ಮಿಕ ಸಭೆಯಲ್ಲಿ ನಮ್ಮ ಸಮಾಜದ ಹಿರಿಯರು ಶಿವಮೊಗ್ಗದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ ನೋಡಿ ಹೇಳಿಕೆ ನೀಡಿದ್ದಾರೆ. ಆಶೀರ್ವಾದ ಮಾಡುವ ಕೆಲಸ ಮಾಡಿದ್ದಾರೆ. ರಾಜಕೀಯವಾಗಿ ಬೇರೆ ಪಕ್ಷದಲ್ಲಿ ಇದ್ದರೂ ನೇರವಾಗಿ ಮಾತನಾಡಿದ್ದಾರೆ. ಇದು ನನ್ನ ಪೂರ್ವ ಜನ್ಮದ ಫಲ. ನಾನು ಅರ್ಥ ಮಾಡಿಕೊಂಡಿದ್ದು ಏನೆಂದರೆ ಯಾವುದೇ ವ್ಯಕ್ತಿ ಯಾವುದೇ ಪಕ್ಷ ಆದರೂ ಅವರು ಮಾಡಿದ ಒಳ್ಳೆ ಕೆಲಸ ನೋಡಿ ಸ್ಮರಣೆ ಮಾಡಬೇಕು. ಶಾಮನೂರು ಅವರು ನೇರ ನುಡಿಗೆ ಹೆಸರಾದವರು. ಎಲ್ಲರ ಅಪೇಕ್ಷೆಯಂತೆ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಮಾಡುತ್ತೇನೆ. ಕಾಂಗ್ರೆಸ್ ಶಾಸಕರು ಎನ್ನುವುದಕ್ಕಿಂತ ಒಳ್ಳೆಯ ಕೆಲಸಕ್ಕೆ ಒಳ್ಳೆಯದನ್ನ ಮಾತನಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ಬಿಜೆಪಿ ಎಂದು ಅನಿಸಲ್ಲ ನನಗೆ ಎಂದು ರಾಘವೇಂದ್ರ ಹೇಳಿದರು.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ

K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.