ಕಾರ್ಮಿಕ ಇಲಾಖೆಯಿಂದ ಬಹಳಷ್ಟು ಅನುಕೂಲ ಇದೆ, ಅದು ನಿಜವಾದ ಫಲಾನುಭವಿಗಳಿಗೆ ತಲುಪಬೇಕು: ಆರಗ


Team Udayavani, Oct 1, 2024, 5:33 PM IST

4-thirthahalli

ತೀರ್ಥಹಳ್ಳಿ: ಈಗಾಗಲೇ 100ಕ್ಕೂ ಹೆಚ್ಚು ಮಂದಿಗೆ ಕಾರ್ಮಿಕ ಕಿಟ್ ವಿತರಣೆ ಮಾಡಿದ್ದೇವೆ. ಈಗ ಉಳಿದ ಕಿಟ್ ಗಳನ್ನು ನೀಡಲಾಗುತ್ತಿದೆ. ಕಾರ್ಮಿಕ ಇಲಾಖೆಯಿಂದ ಬಹಳಷ್ಟು ಅನುಕೂಲ ಇದೆ. ಆದರೆ ಅದು ನಿಜವಾದ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅದನ್ನು ನಿಜವಾದ ಕಾರ್ಮಿಕರಿಗೆ ತಲುಪಿಸುವ ಕೆಲಸ ಆಗಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಆ.1ರ ಮಂಗಳವಾರ ತಾ.ಪಂ. ಸಭಾಂಗಣದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಇರುವಾಗ ಕಾರ್ಮಿಕ ಇಲಾಖೆಯಲ್ಲಿ 7 ಸಾವಿರ ಕೋಟಿ ಹಣ ಇತ್ತು. ಕೊರೋನ ಸಂದರ್ಭದಲ್ಲಿ ತೀರ್ಥಹಳ್ಳಿಗೆ 15 ಸಾವಿರ ಕಿಟ್ ಬಂದಿತ್ತು. ಹಾಗೆಯೇ 5 ಸಾವಿರ ಹಣ ಪ್ರತಿಯೊಬ್ಬರ ಅಕೌಂಟ್ ಗೆ ಹಾಕಲಾಗಿತ್ತು. ಯಾವುದೇ ಕೆಲಸ ಆರಂಭ ಮಾಡುವಾಗ ಲೈಸೆನ್ಸ್ ಮಾಡಿಸುತ್ತೇವೆ ಹಾಗೆ ಅದನ್ನು ನವೀಕರಣ ಮಾಡುವ ಕೆಲಸ ಸಹ ನಿಮ್ಮಿಂದ ಆಗಬೇಕು ಎಂದರು.

ಕಾರ್ಮಿಕರು ಎಂದರೆ ಗಾರೆ, ಮ್ಯಾಕಾನಿಕ್,  ಕ್ಷೌರಿಕರು, ಟೈಲರ್ ಹೀಗೆ ಎಲ್ಲರಿಗೂ ಅನುಕೂಲ ಇದೆ. ನಿಜವಾದ ಕಾರ್ಮಿಕ ಫಲಾನುಭವಿಗಳು ಸರಿಯಾದ ದಾಖಲೆ ಕೊಡಬೇಕು. ಮದುವೆಯಾದರೆ 50 ಸಾವಿರ ಹಣ ಬರುತ್ತದೆ. ಮಕ್ಕಳಿಗೆ ಸ್ಕಾಲರ್ಶಿಪ್ ಕೊಡಲಾಗುತ್ತದೆ. ತೀರ್ಥಹಳ್ಳಿಯಲ್ಲಿ ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿಗಳು ಕಡಿಮೆಯಿದ್ದಾರೆ. ತೀರ್ಥಹಳ್ಳಿ ಶಿವಮೊಗ್ಗಕ್ಕೆ ಒಬ್ಬರೇ ಅಧಿಕಾರಿಗಳು ಇದ್ದಾರೆ. ಹಾಗಾಗಿ ಸಮಸ್ಯೆ ಇದೆ ಎಂದು ಹೇಳಿದರು.

ಪ್ರತಿಯೊಬ್ಬ ಕಾರ್ಮಿಕರಿಗೂ ಮಾಹಿತಿ ತಿಳಿಯಬೇಕು. ಸರ್ಕಾರದಿಂದ ಬರುವ ಪ್ರತಿಯೊಂದು ಯೋಜನೆಗಳು ಜನರಿಗೆ ತಲುಪುವಂತೆ ಅಧಿಕಾರಿಗಳು ಮಾಡಬೇಕು ಎಂದರು.

ಕಾರ್ಮಿಕ ಇಲಾಖೆಯ ಅಧಿಕಾರಿ ಸುಚಿತ್ರ ಮಾತನಾಡಿ, ಒಂದು ಬಾರಿ ಕಿಟ್ ವಿತರಣೆ ಮಾಡಿದ್ದಾಗ ಕೆಲವರು ಬಂದು ಗಲಾಟೆ ಮಾಡಿದರು. ಕಾರ್ಮಿಕ ಇಲಾಖೆಯ ಜಾಗದಲ್ಲಿ ಸಮಸ್ಯೆಯಾಗಿದ್ದ ಕಾರಣ ಬೇರೆಡೆ ಜಾಗದಲ್ಲಿ 1000 ರೂ. ಹಣ ನೀಡಿ ಕಿಟ್ ಇಡಲಾಗಿತ್ತು. ಆದರೆ ಕೆಲವರು ಆ ವಿಷಯದಲ್ಲಿ ರಾಜಕೀಯ ಮಾಡಿ ತಡ ಮಾಡಿದರು. ಆ ಕಾರಣದಿಂದ ತಡವಾಯಿತು ಎಂದಾಗ ಶಾಸಕರು ಮಾತ್ರ ಹಂಚುವುದು ಎಂದು ಪ್ರಶ್ನೆ ಮಾಡುತ್ತಾರೆ, ಅವರ ಅಪ್ಪನ ಮನೆಯಿಂದ ತಂದು ಹಂಚುತ್ತಾರ?  ಇಂತಹ ವಿಷಯದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ಏನಿದೆ? ಎಂದು ಆರಗ ಗರಂ ಆದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷೆ ಗೀತಾ ರಮೇಶ್, ಸದಸ್ಯರಾದ ಜ್ಯೋತಿ, ಮೋಹನ್ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

7-kulai

Mangaluru: ಸಹಾಯಕ ಆಯುಕ್ತರ ಆದೇಶದಂತೆ ಜೆಸಿಬಿಯಿಂದ ಅಗೆದು ಬಳಿಕ ಮುಚ್ಚಿದ ಬೀಚ್ ರಸ್ತೆ

vijayaendra

MUDA Scam: ನಿವೇಶನಗಳ ವಾಪಸ್ ಕೊಡುವ ನಿರ್ಧಾರ ರಾಜಕೀಯ ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Anandapura ಬಳಿ ಕಾರು-ಬಸ್ಸು ಮುಖಾಮುಖಿ ಡಿಕ್ಕಿ; ತಪ್ಪಿದ ಅನಾಹುತ

6-sagara

Sagara: ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

3-anadapura

Anadapura ಬಳಿ ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

MLA-Beluru

Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು

2-thirthahalli

Thirthahalli: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sikh riots chargesheet: Tytler appeal in High Court

Sikh riots charge sheet: ಹೈಕೋರ್ಟ‌ ನಲ್ಲಿ ಟೈಟ್ಲರ್‌ ಮೇಲ್ಮನವಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

8-yelandur

Yelandur: ಜಾತಿ ನಿಂದನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.