Thirthahalli: ಬೈಕ್‌- ಲಾರಿ ಅಪಘಾತ; ಸವಾರನಿಗೆ ಗಂಭೀರ ಗಾಯ


Team Udayavani, Oct 19, 2024, 9:49 AM IST

4-thirthahalli

ತೀರ್ಥಹಳ್ಳಿ: ಬೆಳ್ಳಂ ಬೆಳಗ್ಗೆ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ.

ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ ಸಂಭವಿಸಿದ್ದು ಹಾಲಾಡಿ ಶಿವರಾಮ್ (45) ಗಂಭೀರ ಗಾಯಗೊಂಡ ವ್ಯಕ್ತಿ.

ಬೈಕ್ ನಲ್ಲಿ ಬರುತ್ತಿದ್ದ ಶಿವರಾಮ್ ಅವರಿಗೆ ಲಾರಿ ಗುದ್ದಿದೆ. ಈ ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

8-train

Special Train: ದೀಪಾವಳಿ- ಕೊಂಕಣ ರೈಲ್ವೇಯಿಂದ ಬೆಂಗಳೂರು- ಕಾರವಾರ ವಿಶೇಷ ರೈಲು

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

Chikkamagaluru: ಬೆಳ್ಳಂಬೆಳಗ್ಗೆ ಕಿಡಿಗೇಡಿಗಳಿಂದ ವಾಮಾಚಾರ… ಬೆಚ್ಚಿಬಿದ್ದ ಮಲೆನಾಡು

Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಂಧಿತರು ಬಾಂಗ್ಲಾ ವಲಸಿಗರೇ

Shivamogga: ಬಂಧಿತರು ಬಾಂಗ್ಲಾ ವಲಸಿಗರೇ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mantrika Movie Review

Mantrika Movie Review: ಮೂಢನಂಬಿಕೆಯ ಸುತ್ತ ಮಾಂತ್ರಿಕ

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

8-train

Special Train: ದೀಪಾವಳಿ- ಕೊಂಕಣ ರೈಲ್ವೇಯಿಂದ ಬೆಂಗಳೂರು- ಕಾರವಾರ ವಿಶೇಷ ರೈಲು

7-bng

Bengaluru: ಸೊಸೈಟಿ ಮಹಾಮಂಡಲದಲ್ಲಿ 19.3 ಕೋಟಿ ಅಕ್ರಮ

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.