Thirthahalli ಅಬ್ಬರಿಸುತ್ತಿರುವ ವರುಣ ! ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!

ಮಳೆ ಹಾನಿ ಸಂಬಂಧ ಪಟ್ಟ ಸಾರ್ವಜನಿಕ ಅನುಕೂಲಕ್ಕಾಗಿ ಸಹಾಯವಾಣಿ ತಕ್ಷಣ ತೆರೆಯುವಂತೆ ಸಾರ್ವಜನಿಕರಿಂದ ಆಗ್ರಹ

Team Udayavani, Jul 17, 2024, 4:55 PM IST

Thirthahalli ಅಬ್ಬರಿಸುತ್ತಿರುವ ವರುಣ ! ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!

ತೀರ್ಥಹಳ್ಳಿ:ಮಲೆನಾಡಿನಾದ್ಯಂತ ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.ತುಂಗಾ ನದಿಯ ನೀರು ಅಪಾಯ ಮಟ್ಟ ತಲುಪಿದೆ.ತೀರ್ಥಹಳ್ಳಿ ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ತಾಲೂಕು ಆಡಳಿತ ಮಳೆಗಾಗಿ ಆರಂಭಿಸುವ ಸಹಾಯವಾಣಿಯನ್ನು ಇನ್ನು ಪ್ರಾರಂಭಿಸಿಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಜೊತೆಗೆ ಕಾಡು ಅರಣ್ಯಗಳಿಂದ ಕೂಡಿರುವ ಕಾರಣ ಅನಾಹುತಗಳು ಪ್ರತಿ ವರ್ಷ ನಡೆಯುತ್ತಿವೆ. ಇನ್ನೂ ಅನೇಕ ಕಡೆ ರಸ್ತೆ ಮೇಲೆ ನೀರು ನುಗ್ಗುವುದರಿಂದ ಅನಾಹುತ ಸಂಭವಿಸುತ್ತವೆ.

ಹೀಗಾಗಿ ಅಧಿಕಾರಿಗಳ ಮಟ್ಟದಲ್ಲಿ ತಾಲೂಕು ಆಡಳಿತ ಸಹಾಯವಾಣಿಯನ್ನು ರಚಿಸಬೇಕಿದೆ. ಆದರೆ ಈವರೆಗೆ ಸಹಾಯವಾಣಿ ರಚನೆ ಆಗಿಲ್ಲ, ಇದರಿಂದಾಗಿ ಅನಾಹುತದಲ್ಲಿ ಸಿಲುಕಿದ್ದವರು ಅಥವಾ ತೊಂದರೆಗೀಡಾದವರು ಯಾರಿಗೆ ಕರೆ ಮಾಡಬೇಕೆಂಬ ಪ್ರಶ್ನೆ ಕೂಡ ಈಗ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಸ್ಥಳೀಯ ಆಡಳಿತಗಳು ಕೂಡ ಅಂದರೆ ಗ್ರಾಮ ಪಂಚಾಯತ್ ಮತ್ತು ಪಟ್ಟಣ ಪಂಚಾಯತ್ ಕೂಡ ಈ ಸಂದರ್ಭದಲ್ಲಿ ಒಂದು ಸಹಾಯವಾಣಿಯನ್ನು ತೆರೆಯಬೇಕು. ಜೊತೆಗೆ ತಾಲೂಕು ಆಡಳಿತ ಎಲ್ಲರ ದೂರನ್ನು ಕೇಳಲು 24*7 ಸಹಾಯವಾಣಿಯನ್ನು ತೆರೆಯಬೇಕು.ಈ ಮೂಲಕ ಮಳೆಗಾಲದಲ್ಲಿ ಆಗುವಂತಹ ಅನಾಹುತಗಳಿಗೆ ತಕ್ಷಣ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ಟಾಪ್ ನ್ಯೂಸ್

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

CCBCCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

1-a-s1

Shivamogga;ಕೇಂದ್ರ ಕಾರಾಗೃಹದಲ್ಲಿ ಎಸ್ ಪಿ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ!

BYR

Congress: ಶಾಸಕ ರವಿ ಗಣಿಗ ವಿರುದ್ಧ ಮಾನನಷ್ಟ ಮೊಕದ್ದಮೆ: ಬಿ.ವೈ.ರಾಘವೇಂದ್ರ

Thirthahalli ಅಸಾದಿ ಕೈ ಹಿಡಿದ ಅದೃಷ್ಟ; ಎರಡನೇ ಭಾರಿ ಅಧ್ಯಕ್ಷರಾಗಿ ಆಯ್ಕೆ!

Thirthahalli ಅಸಾದಿ ಕೈ ಹಿಡಿದ ಅದೃಷ್ಟ; ಎರಡನೇ ಭಾರಿ ಅಧ್ಯಕ್ಷರಾಗಿ ಆಯ್ಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

CCBCCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.