Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು


Team Udayavani, Oct 18, 2024, 11:06 AM IST

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

ಶಿವಮೊಗ್ಗ: ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಸ್ ನಿಲ್ದಾಣದಲ್ಲಿ ಶುಕ್ರವಾರ (ಅ.18) ನಡೆದಿದೆ.

ಪ್ರಥಮ್ ಸಾವನ್ನಪ್ಪಿದ ವಿದ್ಯಾರ್ಥಿ. ಆಸ್ಪತ್ರೆ ದಾಖಲಿಸುವ ವೇಳೆ ಮಾರ್ಗ ಮಧ್ಯದಲ್ಲಿ ಪ್ರಥಮ್‌ ಕೊನೆಯುಸಿರೆಳೆದಿದ್ದಾನೆ.

ಗೋವಾ- ಮಂಗಳೂರು ಪ್ರವಾಸ ಮುಗಿಸಿಕೊಂಡು ಸಕ್ರೆಬೈಲಿಗೆ ಬರುತ್ತಿದ್ದ ಪ್ರವಾಸಿಗರಿದ್ದ ಬಸ್ ಚಾಲಕ ಓವರ್ ಟೇಕ್ ಮಾಡುವಾಗ ನಿಂತಿದ್ದ ವಿದ್ಯಾರ್ಥಿ ಪ್ರಥಮ್ ಮೇಲೆ ಹರಿದಿದೆ.

ತನಿಕಲ್ ಗ್ರಾಮದ ಪಾಂಡ್ಯ ಗ್ರಾಮದ ವಿದ್ಯಾರ್ಥಿ ಪ್ರಥಮ್‌ ತೀರ್ಥಹಳ್ಳಿಯಲ್ಲಿ ಪ್ರಥಮ ವರ್ಷ ಡಿಪ್ಲೊಮಾ ಓದುತ್ತಿದ್ದ.

ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

Theerathalli

Shivamogga: ತೀರ್ಥಹಳ್ಳಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಹೃದಯಘಾತದಿಂದ ನಿಧನ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.