ಶಿವಮೊಗ್ಗ: ರಸ್ತೆ ಮೇಲೆ ನಿಂತಿದೆ ಮೂರಡಿ ನೀರು..; ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಗುಂಡಿಗಳು


Team Udayavani, May 19, 2022, 3:18 PM IST

ರಸ್ತೆ ಮೇಲೆ ನಿಂತಿದೆ ಮೂರಡಿ ನೀರು..; ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಗುಂಡಿಗಳು

ಶಿವಮೊಗ್ಗ: ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಶಿವಮೊಗ್ಗದ ಬಿಎಚ್ ರಸ್ತೆ ನದಿಯಂತಾಗಿದೆ. ರಸ್ತೆ ಮೇಲೆ ಸುಮಾರು ಮೂರು ಅಡಿಯಷ್ಟು ನೀರು ನಿಂತಿರುವ ಪರಿಣಾಮ ಬಿಎಚ್ ರಸ್ತೆ ಮೂರು ಕಡೆ ಬ್ಲಾಕ್ ಆಗಿದೆ.

ಶಿವಮೊಗ್ಗ ನಗರದ ಮಧ್ಯಭಾಗದಲ್ಲಿ ಒಂದು‌ ಕಡೆ ಹಾಗೂ ಶಿವಮೊಗ್ಗ ನಗರದ ಹೊರವಲಯದ ಎರಡು ಕಡೆ ಬಿಎಚ್ ರಸ್ತೆ ಸಂಚಾರ ಸ್ಥಗಿತವಾಗಿದೆ. ಮಹಾನಗರ ಪಾಲಿಕೆ ಸಿಬ್ಬಂದಿ ರಸ್ತೆ ಮೇಲೆ ನಿಂತಿರುವ ನೀರನ್ನು ಹೊರಕಳುಹಿಸಲು ಹರಸಾಹಸ ಪಡುತ್ತಿದ್ದಾರೆ. ಜೆಸಿಬಿ ಬಳಸಿ ರೋಡ್ ಡಿವೈಡರ್ ಒಡೆದು ನೀರು ಹೊರಕಳಿಸಲು ಯತ್ನಿಸುತ್ತಿದ್ದಾರೆ.

ಇದನ್ನೂ ಓದಿ:ವಿಟ್ಲ: ಭಾರಿ ಮಳೆಗೆ ರಸ್ತೆಗೆ ಬಿದ್ದ ಮರ : ವಾಹನ ಸಂಚಾರ ಅಸ್ತವ್ಯಸ್ತ

ಪ್ರತಿಷ್ಠಿತ ಬಡಾವಣೆಗಳ ಮನೆಗಳಿಗೂ ನೀರು ನುಗ್ಗಿದೆ. ಗೋಪಾಲಗೌಡ ಬಡಾವಣೆ, ಹೊಸಮನೆ, ಆರ್ ಎಂ ಎಲ್ ನಗರದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಟ ನಡೆಸುತ್ತಿದ್ದಾರೆ. ಐಷಾರಾಮಿ ಕಾರುಗಳು ನೀರಿನ‌ ಮಧ್ಯೆ ಸಿಲುಕಿಕೊಂಡಿವೆ.

ಅಪಾಯಕ್ಕೆ ಆಹ್ವಾನ: ರಸ್ತೆ ಹಾಗೂ ಫುಟ್ ಪಾತ್ ಪೂರ್ತಿ ನೀರು ಆವರಿಸಿರುವುದರಿಂದ ರಸ್ತೆ ಪಕ್ಕದಲ್ಲಿರುವ ಯುಜಿಡಿ ಗುಂಡಿಗಳು ಸುಳಿಯನ್ನು ನಿರ್ಮಾಣ ಮಾಡಿವೆ. ರಸ್ತೆಯಲ್ಲಿ ನೀರು ತುಂಬಿರುವ ಕಾರಣ ಇವು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.

ಯಾರಾದರೂ ಈ ಸುಳಿಗೆ ಸಿಕ್ಕಲ್ಲಿ ಯುಜಿಡಿ ಒಳಗೆ ಹೋಗುವುದರಲ್ಲಿ ಅನುಮಾನವೇ ಇಲ್ಲ. ರಸ್ತೆ ಪಕ್ಕದಲ್ಲೆ ಈ ಸುಳಿಗಳು ಇರುವುದು ಆತಂಕಕ್ಕೆ ಕಾರಣವಾಗಿದೆ. ರಸ್ತೆ ಪಕ್ಕದ ಫುಟ್ ಪಾತ್ ನಲ್ಲಿ ನೀರಿನಲ್ಲಿ ನಡೆದುಕೊಂಡು ಹೋಗುವವರು ತಿಳಿಯದೇ ಈ ಸುಳಿಗಳ ಬಳಿ ಕಾಲಿಟ್ಟರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ.

ಟಾಪ್ ನ್ಯೂಸ್

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

17

ಪೋಕ್ಸೋ ಪ್ರಕರಣ: “ಬಿ’ ವರದಿ ತಿರಸ್ಕರಿಸಿ ಪ್ರಕರಣಕ್ಕೆ ಮರುಜೀವ ನೀಡಿದ ನ್ಯಾಯಾಲಯ

14

Siddapura: ಪತ್ನಿಯ ಮೇಲೆ ಪತಿ ಹಲ್ಲೆ; ಕೊಲೆ ಬೆದರಿಕೆ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.