Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು


Team Udayavani, Jul 4, 2024, 4:06 PM IST

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

ಶಿವಮೊಗ್ಗ: ಆಗುಂಬೆ ಭಾಗದಲ್ಲಿ ಭಾರೀ ಗಾಳಿ – ಮಳೆಯಾಗುತ್ತಿದ್ದು, ಬೃಹತ್ ಮರವೊಂದು ಓಮಿನಿ ಮೇಲೆ ಬಿದ್ದ ಘಟನೆ ಗುರುವಾರ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮಿನಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಓಮಿನಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಅರಣ್ಯ ಇಲಾಖೆ, ಸ್ಥಳೀಯರು ಸೇರಿ ಮರ‌ ತೆರವುಗೊಳಿಸುತ್ತಿದ್ದಾರೆ.

ಟಾಪ್ ನ್ಯೂಸ್

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

CN-Manjunath

Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸಲಹೆ

Zorwar

Indian Army: ಪರ್ವತ ಯುದ್ಧಕ್ಕೆ ದೇಸಿ ಟ್ಯಾಂಕರ್‌ ಸಜ್ಜು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Laxmi

Gurantee Scheme: “ಗೃಹಲಕ್ಷ್ಮೀ’ ಜೂನ್‌ ಹಣ 2 ದಿನದಲ್ಲಿ ಜಮೆ: ಸಚಿವೆ ಹೆಬ್ಬಾಳ್ಕರ್‌

HD-Kumaraswamy

Channapattana; ಯೋಗೇಶ್ವರ್‌ ಹೆಸರು ಅಂತಿಮ ಅಲ್ಲ: ಎಚ್‌ಡಿಕೆ ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

CN-Manjunath

Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸಲಹೆ

Zorwar

Indian Army: ಪರ್ವತ ಯುದ್ಧಕ್ಕೆ ದೇಸಿ ಟ್ಯಾಂಕರ್‌ ಸಜ್ಜು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.