![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
Shimoga; ಮಲೆನಾಡಿನ ಮಳೆಗೆ ಭರ್ತಿಯಾದ ತುಂಗಾ ಜಲಾಶಯ
Team Udayavani, Jun 27, 2024, 2:46 PM IST
![Tunga Reservoir filled](https://www.udayavani.com/wp-content/uploads/2024/06/tunga-1-620x342.jpg)
ಶಿವಮೊಗ್ಗ: ಮಲೆನಾಡಿನ ಕೆಲ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತುಂಗಾ ಜಲಾಶಯ ಭರ್ತಿಯಾಗಿದೆ. ರಾಜ್ಯದಲ್ಲಿಯೇ ಮೊದಲು ತುಂಬುವ ಅಣೆಕಟ್ಟು ಎಂಬ ಖ್ಯಾತಿ ಹೊಂದಿರುವ ತುಂಗಾ ಜಲಾಶಯ ಭರ್ತಿಯಾಗಿದೆ.
ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಸುವ ಜಲಾಶಯ 588.24 ಮೀಟರ್ ಎತ್ತರ ಹೊಂದಿದೆ. ಶಿವಮೊಗ್ಗ ಜಿಲ್ಲೆಯ ಗಾಜನೂರು ಬಳಿ ಇರುವ ಜಲಾಶಯವು 3.24 ಟಿಎಂಸಿ ಸಾಮರ್ಥ್ಯದ್ದಾಗಿದೆ.
ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಯಿಂದ ಜಲಾಶಯ ತುಂಬಿದೆ. ತುಂಗಾ ಜಲಾಶಯದಿಂದ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 5 ಸಾವಿರ ಕ್ಯೂಸೆಕ್ ಡ್ಯಾಂ ನಿಂದ ಪವರ್ ಹೌಸ್ ಗೆ ನೀರು ಬಿಡುಗಡೆ ಮಾಡಲಾಗಿದೆ.
ಎರಡು ಗೇಟ್ ಮೂಲಕ 1 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ತುಂಗಾ ಜಲಾಶಯಕ್ಕೆ 6 ಸಾವಿರ ಕ್ಯೂಸೆಕ್ ನೀರು ಒಳ ಹರಿವಿದ್ದು, ಒಳ ಹರಿವಿನಷ್ಟೇ ನೀರನ್ನು ನದಿಗೆ ಬಿಡಲಾಗುತ್ತಿದೆ.
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು](https://www.udayavani.com/wp-content/uploads/2024/07/2-1-150x90.jpg)
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
![K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ](https://www.udayavani.com/wp-content/uploads/2024/07/k.-s.-eshwarappa-150x94.jpg)
K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ
![1-csaddasd](https://www.udayavani.com/wp-content/uploads/2024/07/1-csaddasd-150x85.jpg)
Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್
![1-sagara](https://www.udayavani.com/wp-content/uploads/2024/07/1-sagara-150x94.jpg)
Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು
![Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ](https://www.udayavani.com/wp-content/uploads/2024/07/thimmappa-150x100.jpg)
Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.