![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 16, 2021, 12:06 PM IST
ಶಿವಮೊಗ್ಗ: ಕೋವಿಡ್ ಗೆ ಇದೀಗ ದೇಸಿಯ ಲಸಿಕೆಯೇ ಬಂದಿದೆ. ಪ್ರತಿಯೊಬ್ಬರೂ ಲಸಿಕೆಯನ್ನು ಪಡೆಯಬೇಕು. ಲಸಿಕೆ ಪಡೆಯುವುದರಲ್ಲಿ ಯಾವುದೇ ಗೊಂದಲ ಬೇಡ ಎಂದು ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬಡವರಿಗೂ ಅನುಕೂಲವಾಗುವಂತೆ ಕೋವಿಡ್ ವ್ಯಾಕ್ಸಿನ್ ಬಂದಿದೆ.ಬೇರೆ ದೇಶಗಳಲ್ಲಿ ದುಬಾರಿ ದರ ನೀಡಿ ವ್ಯಾಕ್ಸಿನ್ ಪಡೆಯಬೇಕಾಗಿದೆ. ಆದರೆ ಭಾರತದಲ್ಲಿ ಬಡವರಿಗೂ ಕೈಗೆಟುಕುವ ದರದಲ್ಲಿ ವ್ಯಾಕ್ಸಿನ್ ಲಭ್ಯವಿದೆ ಎಂದರು.
ವಿದೇಶಗಳಲ್ಲಿ ಕೋವಿಡ್ ವ್ಯಾಕ್ಸಿನ್ ನನ್ನು ಮೈನಸ್ 80 ಡಿಗ್ರಿಯಲ್ಲಿ ಸಂಗ್ರಹಿಸಬೇಕಾಗಿದೆ. ಆದರೆ ಭಾರತದಲ್ಲಿ ಈ ಸಮಸ್ಯೆ ಇಲ್ಲ ಎಂದು ಈ ಸಂದರ್ಭದಲ್ಲಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಇದನ್ನೂ ಓದಿ: LIVE Update: ರಾಜ್ಯಾದ್ಯಂತ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.